ವಾಕ್, ಮನೋ ವೈಕಲ್ಯ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉದ್ಯೋಗ, ಭಡ್ತಿ
Team Udayavani, Jun 21, 2017, 3:55 PM IST
ಹೊಸದಿಲ್ಲಿ : ಬೌದ್ಧಿಕ ಅಸಾಮರ್ಥ್ಯ, ವಾಕ್ ವೈಕಲ್ಯ,ಮಾನಸಿಕ ಅಸ್ವಾಸ್ಥ್ಯ ಹೊಂದಿರುವವರಿಗೆ ಮತ್ತು ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಕೇಂದ್ರ ಸರಕಾರಿ ಉದ್ಯೋಗಗಳಲ್ಲಿ ಮತ್ತು ಭಡ್ತಿಯಲ್ಲಿ ಕೋಟಾ ಸಿಗುವ ಸಾಧ್ಯತೆ ಇದೆ.
ಕೇಂದ್ರ ಸರಕಾರದ ಸಿಬಂದಿ ಮತ್ತು ತರಬೇತಿ ಇಲಾಖೆಯು (ಡಿಓಪಿಇ) ಮೇಲೆ ಹೇಳಿದ ವೈಕಲ್ಯ, ಅಸಾಮರ್ಥ್ಯ ಹೊಂದಿದವರಿಗೆ ಮತ್ತು ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಸರಕಾರಿ ಉದ್ಯೋಗಾವಕಾಶ ಹಾಗೂ ಭಡ್ತಿಯಲ್ಲಿ ಕೋಟಾ ಕಲ್ಪಿಸುವ ಮತ್ತು ವಯೋಮಿತಿ ರಿಯಾಯಿತಿಗಳನ್ನು ನೀಡುವ ಪ್ರಸ್ತಾವವನ್ನು ತನ್ನ ಕರಡು ನೀತಿಯಲ್ಲಿ ಸೇರಿಸಿದೆ.
ವಿಕಲಾಂಗರಿಗೆ ಭಡ್ತಿಯಲ್ಲಿ ಮೀಸಲಾತಿ ಕಲ್ಸಿಪುವ ವಿಷಯವು ಈಗಾಗಲೇ ಸುಪ್ರೀಂ ಕೋರ್ಟ್ ಮುಂದೆ ಇತ್ಯರ್ಥಕ್ಕೆ ಬಾಕಿ ಇರುವುದರಿಂದ, ಕೇಂದ್ರದ ಸಿಬಂದಿ ಮತ್ತು ತರಬೇತಿ ಇಲಾಖೆಯ ಈ ಕ್ರಮವು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಭಾರತೀಯ ಆಡಳಿತ ಸೇವಾ ಕಚೇರಿಗಳಲ್ಲಿ ಕಚೇರಿ ಸಹಾಯಕರ ಹುದ್ದೆಗಳನ್ನು ವಿಕಲಾಂಗರಿಗೆ ಒದಗಿಸುವ ಪ್ರಸ್ತಾವವನ್ನು ಕರಡು ನೀತಿಯಲ್ಲಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ