ಗಂಗಾ ಉಳಿಸಲು 109 ದಿನ ಉಪವಾಸ ಕೈಗೊಂಡ ಜಿಡಿ ಅಗರ್ವಾಲ್ ಇನ್ನಿಲ್ಲ
Team Udayavani, Oct 11, 2018, 5:45 PM IST
ಉತ್ತರಾಖಂಡ : ಸರಕಾರ ಗಂಗಾ ಶುದ್ಧೀಕರಣ ಕೈಗೊಳ್ಳಬೇಕೆಂದು ಆಗ್ರಹಿಸಿ ಕಳೆದ ಜೂನ್ 22ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಮಾಜ ಕಾರ್ಯಕರ್ತ ಜಿ ಡಿ ಅಗರ್ವಾಲ್ ಅವರಿಂದು ಉತ್ತರಾಖಂಡದ ಹೃಷೀಕೇಶದಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಸ್ವಾಮಿ ಜ್ಞಾನ ಸ್ವರೂಪ ಸನಂದ್ ಎಂದೂ ತಿಳಿಯಲ್ಪಟ್ಟಿರುವ ಪರಿಸರವಾದಿ ಅಗರ್ವಾಲ್ ಅವರು ಗಂಗಾ ನದಿ ಉಳಿಸುವ ಸಲುವಾಗಿ 109 ದಿನಗಳ ಉಪವಾಸ ನಡೆಸಿದ್ದಾರೆ.
ನಿರಶನ ನಿರತ ಅಗರ್ವಾಲ್ ಅವರನ್ನು ನಿನ್ನೆ ಬುಧವಾರ ಉತ್ತರಾಖಂಡ ಪೊಲೀಸರು ಬಲವಂತವಾಗಿ ಎತ್ತಿ ಆಸ್ಪತ್ರೆಗೆ ಸೇರಿಸಿದ್ದರು.
ಅಗರ್ವಾಲ್ ಅವರು ಐಐಟಿ ಕಾನ್ಪುರದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾಗಿಯೂ ಅವರು ದುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ