ನಕಲಿ ಲಸಿಕೆ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದ ನಟಿ, ಸಂಸದೆ ಮಿಮಿ ಚಕ್ರವರ್ತಿ! ಓರ್ವನ ಬಂಧನ


Team Udayavani, Jun 24, 2021, 11:56 AM IST

mimi chakraborty

ಕೋಲ್ಕತ್ತಾ: ನಕಲಿ ಕೋವಿಡ್ ಲಸಿಕೆ ಕೇಂದ್ರ ಆರಂಭಿಸಿದ ವ್ಯಕ್ತಿಯೋರ್ವ ಸಾವಿರಾರು ಜನರಿಗೆ ಉಚಿತ ಕೋವಿಡ್ ಲಸಿಕೆ ಕೊಡಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ನಟಿ, ಸಂಸದೆ ಮಿಮಿ ಚಕ್ರವರ್ತಿ ಅವರು ಅದೇ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದ ಬಳಿಕ ಈ ನಕಲಿ ಕೇಂದ್ರವು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಕೋಲ್ಕತ್ತಾ ಮಹಾನಗರ ಪಾಲಿಕೆಯ ಸಹ ಆಯುಕ್ತ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ಉಚಿತವಾಗಿ ಲಸಿಕೆ ನೀಡುವ ಕ್ಯಾಂಪ್ ಆಯೋಜನೆ ಮಾಡಿದ್ದ. ಅನುಮತಿ ರಹಿತವಾಗಿ ನಡೆಸುತ್ತಿದ್ದ ಈ ಕ್ಯಾಂಪ್ ನಲ್ಲಿ ಸಾಕಷ್ಟು ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ಮೊದಲ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿತೆ ಸಾವು

ಸಂಸದೆ ಮಿಮಿ ಚಕ್ರವರ್ತಿ ಕೂಡಾ ಇದೇ ಕೇಂದ್ರದಲ್ಲಿ ಲಸಿಕೆ ಪಡೆದಿದ್ದರು. ಆದರೆ ಲಸಿಕೆ ಪಡೆದ ಬಳಿಕ ಯಾವುದೇ ದೃಢೀಕರಣ ಸಂದೇಶ ಬಾರದ ಕಾರಣ ಅನುಮಾನಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದರು. ಹೀಗಾಗಿ ವಿಚಾರ ಬೆಳಕಿಗೆ ಬಂದಿದೆ. ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಆತನ ಕೇಂದ್ರದಲ್ಲಿ ನೀಡುತ್ತಿದ್ದ ಲಸಿಕೆಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ನೈಜತೆಯ ಬಗ್ಗೆ ಸಂಶಯವಿದೆ. ಒಂದು ವೇಳೆ ನಕಲಿ ಲಸಿಕೆ ನೀಡಲಾಗಿದ್ದಲ್ಲಿ ಅಲ್ಲಿ ಲಸಿಕೆ ಪಡೆದುಕೊಂಡವರಿಗೆ ಮತ್ತೊಮ್ಮೆ ಅಸಲಿ ಲಸಿಕೆ ನೀಡಲಾಗುವುದು ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.