ಹೊಸ ಮೀಸಲಾತಿಗೆ ಹೆಚ್ಚುವರಿ ಅನುದಾನ ಅಗತ್ಯ
Team Udayavani, Jan 27, 2019, 2:44 AM IST
ಹೊಸದಿಲ್ಲಿ: ಮೇಲ್ವರ್ಗದ ಬಡವರಿಗೂ ಶೇ. 10ರ ಮೀಸಲಾತಿ ಒದಗಿಸಲು ಕೇಂದ್ರ ಸರಕಾರ ಹೊರಡಿಸಿರುವ ಆದೇಶವನ್ನು ಜಾರಿಗೆ ತರಲು ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ದೇಶದ ಐಐಟಿಗಳು ಆಗ್ರಹಿಸಿವೆ. ಈ ಮೀಸಲಾತಿ ನಿಯಮ ಪೂರೈಸಲು ಮೂಲ ಸೌಕರ್ಯ ವೃದ್ಧಿಸಬೇಕಿದೆ. ಹೆಚ್ಚುವರಿ ಅನುದಾನ ಒದಗಿಸಿ ಎಂದು ಐಐಟಿಗಳು ಕೇಳಿದ್ದು, ಇದಕ್ಕೆ ಪೂರಕವಾಗಿ ಪ್ರತಿ ಸಂಸ್ಥೆಯ ಡೇಟಾವನ್ನು ನೀಡುವಂತೆ ಸರಕಾರ ಕೇಳಿದೆ. ಸದ್ಯ ಉನ್ನತ ಶಿಕ್ಷಣ ಹಣಕಾಸು ಏಜೆನ್ಸಿ ಮೂಲಕ ಐಐಟಿಗಳಿಗೆ ಹಣಕಾಸು ನೆರವು ಒದಗಿಸಲಾಗುತ್ತದೆ. ಇದು ಕೆನರಾ ಬ್ಯಾಂಕ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಜಂಟಿ ಸಂಸ್ಥೆಯಾಗಿದ್ದು, ಈ ಸಂಸ್ಥೆ ಒದಗಿಸುವ ಆರ್ಥಿಕ ನೆರವು ಸಾಲದು ಎಂದು ಐಐಟಿಗಳು ಅಭಿಪ್ರಾಯ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!