ದಾಂಡಿಯಾಕ್ಕೆ ಬರುತ್ತೀರಾ? ಆಧಾರ್ ಕೊಡಬೇಕು
Team Udayavani, Sep 30, 2019, 5:21 AM IST
ಹೊಸದಿಲ್ಲಿ: ನವರಾತ್ರಿ ವೇಳೆ ಆಯೋಜಿಸಲಾಗುವ ದಾಂಡಿಯಾ, ಗರ್ಭಾ ನೃತ್ಯಗಳಿಗೆ ಬರುವವರ ಆಧಾರ್ ಕಾರ್ಡ್ ಪರಿಶೀಲಿಸಿ. ಹೀಗೆಂದು ನಿರ್ದೇಶನ ನೀಡಿದ್ದು ಬಜರಂಗ ದಳದ ಮಾಧ್ಯಮ ಸಂಯೋಜಕ ಎಸ್. ಕೈಲಾಶ್. ಈ ಕಾರ್ಯಕ್ರಮಗಳಿಗೆ ಹಿಂದೂಯೇತರರು ಆಗಮಿಸಿ ದಾಂಧಲೆ ಎಬ್ಬಿಸುವುದನ್ನು ತಪ್ಪಿಸುವ ಉದ್ದೇಶದಿಂದ, ಆಯೋಜಕರು ಭಾಗವಹಿಸುವವರ ಆಧಾರ್ ಕಾರ್ಡ್ ಪರಿಶೀಲಿಸಬೇಕು. ಈ ಮೂಲಕ ಅವರು ಹಿಂದೂಗಳೇ ಹೌದು ಅಥವಾ ಅಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುತ್ತಾರೆ. ಇದನ್ನು ತಡೆಯಲು ಈ ಸೂಚನೆ ಹೊರಡಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ