ಪಕ್ಷದ ಹಿರಿಯರ ನಿರ್ಧಾರದ ಬಳಿಕ ಆದಿತ್ಯ ಠಾಕ್ರೆ ಸ್ಪರ್ಧೆ

ಇಲ್ಲಿಯ ತನಕ ಠಾಕ್ರೆ ಕುಟುಂಬದ ಯಾವುದೇ ಸದಸ್ಯರು ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ

Team Udayavani, May 30, 2019, 3:36 PM IST

2-bgt

ಮುಂಬಯಿ: ಶಿವಸೇನೆಯ ಯುವಸೇನೆ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರ ವಿಧಾನಸಭೆ ಚುನಾವಣೆ ಸ್ಪರ್ಧೆಯ ಕುರಿತು ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಖಚಿತ ಮಾಹಿತಿ ಸಿಗಲಿದೆ ಎಂದು ಶಿವಸೇನೆ ಸಚಿವ ಮಿಲಿಂದ್‌ ನಾರ್ವೇಕರ್‌ ಅವರು ಮರಾಠಿ ಸ್ಥಾನೀಯ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಆದಿತ್ಯ ಠಾಕ್ರೆ ಅವರು ಚುನಾವಣೆಗೆ ಸ್ಪರ್ಧಿಸಿದರೆ ನಮಗೆ ಸಂತೋಷ. ಆದರೆ ಈ ನಿರ್ಣಯವನ್ನು ಸ್ವತಃ ಆದಿತ್ಯ ಅಥವಾ ಪಕ್ಷದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ತೆಗೆದುಕೊಳ್ಳುತ್ತಾರೆ ಎಂದರು. ಎಲ್ಲರ ಗಮನ 2019ರ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿದೆ. ಆದಿತ್ಯ ಠಾಕ್ರೆ ಅವರು, ಚುನಾವಣೆ ಸ್ಪರ್ಧಿಸುವುದನ್ನು ಮಹಾರಾಷ್ಟ್ರವು ಕಾಯುತ್ತಿದೆ ಎಂದು ಯುವಸೇನೆಯ ಪದಾಧಿಕಾರಿ ವರುಣ್‌ ಸರ್ದೇಸಾಯಿ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ ಅನಂತರ, ಆದಿತ್ಯ ಠಾಕ್ರೆ ವಿಧಾನಸಭೆಗೆ ಸ್ಪರ್ಧಿಸುವರೆ ಎನ್ನುವ ಚರ್ಚೆಯು ನಡೆಸಲಾಗುತ್ತಿದೆ. ಈ ಕುರಿತು ಮಿಲಿಂದ್‌ ಠಾಕ್ರೆ ಅವರನ್ನು ಕೇಳಿದಾಗ ಮಾತನಾಡಿದ ಅವರು, ಚುನಾವಣೆ ಸ್ಪರ್ಧಿಸುವ ಕುರಿತು ನಿರ್ಣಯ ಆದಿತ್ಯ ಠಾಕ್ರೆ ಅವರು ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ತೆಗೆದುಕೊಳ್ಳಲ್ಲಿದ್ದಾರೆ.

ಆದಿತ್ಯ ಠಾಕ್ರೆ ಸ್ಪರ್ಧಿಸಿದರೆ ಯಾವ ಕ್ಷೇತ್ರದಲ್ಲಿ ನಿಲ್ಲಬಹುದು ಎನ್ನುವ ಪ್ರಶ್ನೆಗೆ ಉತ್ತರಿಸಿ ಮಿಲಿಂದ್‌ ಠಾಕ್ರೆ ಅವರು, ಸಂಪೂರ್ಣ ಮಹಾರಾಷ್ಟ್ರವು ಆದಿತ್ಯ ಠಾಕ್ರೆ ಅವರ ಚುನಾವಣೆ ಕ್ಷೇತ್ರವಾಗಿದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದಿಂದ ಸ್ಪರ್ಧಿ
ಆದಿತ್ಯ ಠಾಕ್ರೆ ಅವರಿಗಾಗಿ ಕೆಲವು ಮಹತ್ವದ ಚುನಾವಣೆ ಕ್ಷೇತ್ರಗಳ ಆಯ್ಕೆ ಮಾಡಲಾಗಿದೆ. ಅದರಲ್ಲಿ ವರ್ಲಿ, ಶಿವಿz ಈ ಕ್ಷೇತ್ರಗಳಲ್ಲಿ ಶಿವಸೇನೆಯ ಪ್ರಾಬಲ್ಯ ಹೆಚ್ಚಾಗಿದೆ. ಆದರೆ ಆದಿತ್ಯ ಠಾಕ್ರೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸ್ಪರ್ಧಿಸಬೇಕೇನ್ನುವುದು ಶಿವಸೇನೆಯ ಹಿರಿಯ ನಾಯಕರ ಬೇಡಿಕೆಯಾಗಿದೆ.

ಚುನಾವಣೆಗೂ ಮುನ್ನ ಸಚಿವ ಸಂಪುಟದಲ್ಲಿ ಶಿವಸೇನೆಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯುವ ಬಗ್ಗೆ ಚರ್ಚೆ ಆರಂಭ ವಾಗಿತ್ತು. ಈ ವೇಳೆ ಶಿವಸೇನೆಯಿಂದ ಪಕ್ಷದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಹಾಗೂ ಸುಭಾಷ್‌ ದೇಸಾಯಿ ಅವರ ಹೆಸರು ಚರ್ಚೆಯಲ್ಲಿತ್ತು.

ಆದರೆ ದೇಸಾಯಿ ಅವರ ಹೆಸರು ಚರ್ಚೆ ಯಿಂದ ಶಿವಸೇನೆಯ ನಾಯಕರಲ್ಲಿ ಅಸಮಾಮಾದಾನ ವ್ಯಕ್ತಪಡಿಸಿದರು. ಆದ್ದರಿಂದ ಆದಿತ್ಯ ಠಾಕ್ರೆ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿಸುವ ಶಿವಸೇನೆ ಪಕ್ಷ ಪ್ರಮುಖರ ವಿಚಾರ ಆಗಿರಬಹುದೇ ಎನ್ನಲಾಗಿದೆ.

ಇಲ್ಲಿಯ ತನಕ ಠಾಕ್ರೆ ಕುಟುಂಬವು ಮಾತೋಶ್ರಿಯಿಂದ ಶಿವಸೇನೆಯ ಹಾಗೂ ರಾಜಕೀಯ ಸೂತ್ರವನ್ನು ಮಾತ್ರ ನಿಭಾಯಿಸಿದ್ದಾರೆ. ಠಾಕ್ರೆ ಕುಟುಂಬದಲ್ಲಿ ಯಾವುದೇ ಸದಸ್ಯರು ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಪಕ್ಷ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವ ಇಚ್ಛೆ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳ ವ್ಯಕ್ತಪಡಿಸಿದರು. ಆದರೆ ಆದಿತ್ಯ ಠಾಕ್ರೆ ಅವರು, ಚುನಾವಣೆ ಕಣಕ್ಕಿಳಿದರೆ ಶಿವಸೈನಿಕರಲ್ಲಿ ಉತ್ಸಾಹ ಹೆಚ್ಚಾಗಲಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.