ಲೋಹಿಯಾ ಭವಿಷ್ಯ ಪ್ರಕಾರ ಮೋದಿ 25 ವರ್ಷ ದೇಶ ಆಳುತ್ತಾರೆ: ಯೋಗಿ ಆದಿತ್ಯನಾಥ್‌


Team Udayavani, May 15, 2019, 4:43 PM IST

Yogi-730

ಗೋರಖ್‌ಪುರ, ಉತ್ತರ ಪ್ರದೇಶ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಂದು ಸಮಾಜವಾದಿ ನಾಯಕ ರಾಮ ಮನೋಹರ ಲೋಹಿಯಾ ನುಡಿದಿದ್ದ ಭವಿಷ್ಯವನ್ನು ಉಲ್ಲೇಖೀಸಿ ಬಡಜನರ ಶೌಚಾಲಯ ಮತ್ತು ಇಂಧನ ಆವಶ್ಯಕತೆಗೆ ಒತ್ತು ಕೊಡುತ್ತಿರುವ ನರೇಂದ್ರ ಮೋದಿ ಅವರು ಈ ದೇಶವನ್ನು ಇನ್ನೂ 25 ವರ್ಷಗಳ ಕಾಲ ಆಳುವರೆಂದು ಹೇಳಿದರು.

ಪಿಟಿಐ ಗೆ ನೀಡಿದ ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್‌ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿನ 80 ಸೀಟುಗಳ ಪೈಕಿ 74 ಸೀಟುಗಳನ್ನು ಗೆಲ್ಲುತ್ತದೆ ಎಂದು ಹೇಳಿದರು. 2014ರಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಗೆದ್ದಿದ್ದ ಸ್ಥಾನಗಳಿಗಿಂತಲೂ ಇದು ಹೆಚ್ಚು ಎಂದವರು ಹೇಳಿದರು.

ಸಮಾಜವಾದಿ ನಾಯಕ ರಾಮ ಮನೋಹರ ಲೋಹಿಯಾ ಅವರ ಕನಸನ್ನು ಪ್ರಧಾನಿ ಮೋದಿ ಅವರು ಈಡೇರಿಸುತ್ತಿದ್ದಾರೆ ಮತ್ತು ಆ ಕಾರಣಕ್ಕೆ 2019ರ ಈ ಮಹಾಚುನಾವಣೆಯಲ್ಲಿ ಬಿಜೆಪಿಯು ಅತ್ಯಂತ ಸ್ಪಷ್ಟ ಬಹುಮತ ಪಡೆದು ಕೇಂದ್ರದಲ್ಲಿ ಪುನಃ ಸರಕಾರ ರಚಿಸಲಿದೆ ಎಂದು ಹೇಳಿದರು.

“ಡಾ. ಲೋಹಿಯಾ ಅವರು ಶ್ರೀಮತಿ ಇಂದಿರಾ ಗಾಂಧಿ ಜೀ ಅವರಿಗೆ ಲೋಕಸಭೆಯಲ್ಲಿ 1966 ಅಥವಾ 1967ರಲ್ಲಿ ಹೇಳಿದ್ದರು : ದೇಶದ ಪ್ರತಿಯೋರ್ವ ಬಡವ ತನ್ನ ಮನೆಗೆ ಯಾವ ದಿನ ಶೌಚಾಲಯ ಹೊಂದುವನೋ ಮತ್ತು ಆತನ ಇಂಧನ ಅಗತ್ಯವನ್ನು ಯಾವಾಗ ಪೂರೈಸಲಾಗುವುದೋ ಆಗ ಯಾರೇ ಪ್ರಧಾನಿಯಾಗಿರಲಿ ಅವರು ಈ ದೇಶವನ್ನು ಕನಿಷ್ಠ 25 ವರ್ಷಗಳ ಕಾಲ ಆಳುತ್ತಾರೆ. ಡಾ. ಲೋಹಿಯಾ ಅವರ ಕನಸು ಈಗಷ್ಟೇ ನನಸಾಗುತ್ತಿದೆ’ ಎಂದು ಆದಿತ್ಯನಾಥ್‌ ಹೇಳಿದರು.

“ಡಾ. ಲೋಹಿಯಾ ಹೆಸರಲ್ಲಿ ಬಹಳಷ್ಟು ಜನರು ರಾಜಕಾರಣ ಮಾಡುತ್ತಿರುವುದು ನನಗೆ ಗೊತ್ತಿದೆ; ಆದರೆ ಲೋಹಿಯಾ ಕನಸನ್ನು ಪಿಎಂ ಮೋದಿ ನನಸು ಮಾಡಿದ್ದಾರೆ’ ಎಂದು ಆದಿತ್ಯನಾಥ್‌ ಹೇಳಿದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.