ಪ್ರಿಯಕರನೊಂದಿಗೆ ಸೇರಿ ತಂದೆಯನ್ನೇ ಹತ್ಯೆಗೈದ ದತ್ತು ಮಗಳು: ಕಾರಣ ಕೇಳಿ ಬೆಚ್ಚಿದ ಪೊಲೀಸರು

ಕಡಲಲ್ಲಿ ತೇಲಿ ಬಂದ ಪುಟ್ಟ ಸೂಟ್ ಕೇಸ್ ರಹಸ್ಯ ಬೇಧಿಸಿದ ಪೊಲೀಸರು

Team Udayavani, Dec 8, 2019, 11:41 AM IST

dattu

ಮುಂಬಯಿ: ಸಮುದ್ರದಲ್ಲಿ ತೇಲಿ ಬಂದ  ಸೂಟ್ ಕೇಸ್ ನ ರಹಸ್ಯವನ್ನು ಪೊಲೀಸರು ಬೇಧಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ದತ್ತು ಪಡೆದ ಮಗಳೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ತಂದೆಯನ್ನೇ ಹತ್ಯೆಗೈದು ಸೂಟ್ ಕೇಸ್ ನಲ್ಲಿ ತುಂಬಿಸಿ ಮಾಹಿಮ್ ಬೀಚ್ ನಲ್ಲಿ ಎಸೆದು ಹೋದ ಘಟನೆ ಇದಾಗಿದೆ.

ಸೋಮವಾರ ಸಂಜೆ ಮಾಹಿಮ್  ಸಮುದ್ರ ತೀರದಲ್ಲಿ ಕಪ್ಪು ಬಣ್ಣದ ಸೂಟ್ ಕೇಸ್ ಒಂದು ಕಂಡುಬಂದಿದ್ದು ಅದನ್ನು ತೆರೆದ ಪೋಲಿಸರು ಅರೆಕ್ಷಣ ಬೆಚ್ಚಿಬಿದ್ದಿದ್ದರು. ಅದರಲ್ಲಿ ಭುಜದಿಂದ ಬೇರ್ಪಡಿಸಲ್ಪಟ್ಟ ಒಂದು ಕೈ ಮತ್ತು ಕಾಲಿನ ಒಂದು ಭಾಗ ಹಾಗೂ ಗಂಡಸಿನ ಮರ್ಮಾಂಗದ ಭಾಗಗಳನ್ನು ತುಂಬಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಮಾಹಿಮ್ ಪೊಲೀಸರು, ಸೂಟ್ ಕೇಸ್ ನಲ್ಲಿ ದೊರಕಿದ ಎರಡು ಶರ್ಟ್ಸ್ , ಸ್ವೆಟ್ಟರ್ , ಪ್ಯಾಂಟ್ ಗಳ ಆಧಾರದ ಮೇಲೆ ತನಿಖೆ ನಡೆಸಿದ್ದಾರೆ. ಈ ವೇಳೆ ಹತ್ಯೆಗೊಳಗಾದವನ ವಿವರ ತಿಳಿದುಬಂದು ಆತನನ್ನು ಬೆನೆಟ್ ಎಂದು ಗುರುತಿಸಲಾಗಿದೆ. ಆತನ ದತ್ತು ಮಗಳನ್ನು ಈ ಕುರಿತು ವಿಚಾರಿಸಿದಾಗ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ತಾನೇ ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ.

ನನ್ನ ತಂದೆ (ಬೆನೆಟ್) ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದರು. ಆ ಕಾರಣದಿಂದಲೇ ಸ್ನೇಹಿತನೊಡಗೂಡಿ ಅವರನ್ನು ಹತ್ಯೆ ಮಾಡಿದೆ ಎಂದು ತನಿಖೆಯ ವೇಳೆ ತಿಳಿಸಿದ್ದಾಳೆ.

ನವೆಂಬರ್ 26 ರಂದು ಬೆನೆಟ್ ಅವರನ್ನು ಕೋಲಿನಿಂದ ಹೊಡೆದು ಆ ಬಳಿಕ ಇರಿದು ಕೊಂದಿದ್ದು. ಶವವನ್ನು ಮೂರು ದಿನ ಸಾಂತ ಕ್ರೂಜ್ ಫ್ಲ್ಯಾಟ್ ನಲ್ಲಿ ಇರಿಸಿದ್ದೇವು. ಆ ಬಳಿಕ ಶವವನ್ನು ಹಲವು ಭಾಗಗಳಾಗಿ ತುಂಡು ಮಾಡಿ ಸೂಟ್ ಕೇಸ್ ನಲ್ಲಿ ತುಂಬಿಸಿ ವಕೋಲ ಬಳಿಯ ಮಿತ್ತಿ ನದಿಯಲ್ಲಿ ಎಸೆಯಲಾಗಿತ್ತು ಎಂದು ವಿಚಾರಣೆಯ ವೇಳೆ ತಿಳಿಸಿದ್ದಾರೆ.  ಆ ಬಳಿಕ ಸೂಟ್ ಕೇಸ್ ಮಾಹೀಮ್ ಬೀಚ್ ಬಳಿ ಬಂದು ಆತಂಕ ಸೃಷ್ಟಿಯಾಗಿತ್ತು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.