ಸೋಂಕಿತ ಸೀನುವಾಗ ಹೊರಬರುವ ಏರೋಸಾಲ್ 10 ಮೀಟರ್ ದೂರ ಹೋಗಬಹುದು : ಕೇಂದ್ರ


Team Udayavani, May 20, 2021, 6:05 PM IST

aerosols from covid19 infected person can travel in air upto 10 metres guidelines on fighting

ನವ ದೆಹಲಿ : ಕೋವಿಡ್‌ ಸೋಂಕಿತ ಸೀನಿದಾಗ ಹಾಗೂ ಕೆಮ್ಮಿದಾಗ ಅಥವಾ ಉಸಿರು ಬಿಟ್ಟಾಗ ಬಾಯಿ ಮತ್ತು ಮೂಗಿನಿಂದ ಹೊರ ಬರುವ ಹನಿಗಳು 2 ಮೀಟರ್‌ ದೂರದವರೆಗೂ ಚಿಮ್ಮಿ ಬೀಳುತ್ತವೆ. ಆ ಹನಿಗಳ ಸಣ್ಣ ಕಣಗಳು ಅಥವಾ ಏರೋಸಾಲ್‌ ಗಾಳಿಯಲ್ಲಿ ಸುಮಾರು 10 ಮೀಟರ್‌ಗಳ ವರೆಗೂ ಸಾಗಬಹುದಾಗಿದೆ ಎಂದು ಸರ್ಕಾರ ತಮಾಹಿತಿ ನೀಡಿದೆ.

ಕೋವಿಡ್ ಸೋಂಕಿನ ಎರಡನೇ ಅಲೆಯ ಕಾರಣದಿಂದಾಗಿ ಇಡೀ ದೇಶದ ವೈದ್ಯಕೀಯ ವ್ಯವಸ್ಥೆ ಅಡಿಮೇಲಾಗಿದೆ. ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆಗೊಳಿಸಿ ಈ ಮಾಹಿತಿಯನ್ನು ನಿಡಿದೆ.

ಇದನ್ನೂ ಓದಿ : ಲಾಕ್ ಡೌನ್ ಮುಂದುವರಿಕೆ ಬಗ್ಗೆ ಮೇ.23ರಂದು ಸಿಎಂ ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ್

ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಶುಚಿತ್ವ ಹಾಗೂ ಸಾಕಷ್ಟು ಗಾಳಿ ಇರುವಂತೆ ಗಮನಿಸುವುದರ ಕುರಿತು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಹೊಸ ಕೋವಿಡ್ ಮಾರ್ಗ ಸೂಚಿಯನ್ನು ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯಿಂದ ಹೊರಡಿಸಲಾಗಿದ್ದು, ‘ತೆರೆದ ಸ್ಥಳಗಳಲ್ಲಿ ಅಥವಾ ಹೆಚ್ಚು ಗಾಳಿಯ ಸಂಚಾರ ಇರುವ ಜಾಗದಲ್ಲಿ ಕೋವಿಡ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಪಾಯ ಕಡಿಮೆ ಇದೆ. ತೆರೆದಿರುವ ಕಿಟಕಿಗಳು, ಬಾಗಿಲುಗಳು, ಫ್ಯಾನ್‌ ಮೂಲಕ ಸಾಕಷ್ಟು ಗಾಳಿಯು ಒಳಗೆ ಮತ್ತು ಹೊರಗೆ ಹೋಗುವ ವ್ಯವಸ್ಥೆಯು ವೈರಸ್‌ ಒಂದೇ ಸ್ಥಳದಲ್ಲಿ ಸೇರದಂತೆ ತಡೆಯುವುದರಿಂದ ಸೋಂಕು ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಕೋವಿಡ್ ಸೋಂಕಿತ ವ್ಯಕ್ತಿಗೆ ರೋಗದ ಲಕ್ಷಣಗಳು ಇಲ್ಲದಿದ್ದರೂ ಅವರಿಂದ ವೈರಸ್‌ ಹರಡಬಹುದಾಗಿರುತ್ತದೆ. ಮುಖ್ಯವಾಗಿ ಬಾಯಿಯಿಂದ ಹೊರ ಬೀಳುವ ಸಲೈವಾ ಹಾಗೂ ಮೂಗಿನಿಂದ ಹೊರಬೀಳುವ ಕಣಗಳು ಸೋಂಕು ಹರಡುವ ಪ್ರಾಥಮಿಕ ಸಾಧ್ಯತೆಗಳು ಎಂದು ತಿಳಿಸಿದೆ.

ಉಸಿರು ಹೊರಬಿಡುವಾಗ, ಮಾತನಾಡುವಾಗ, ಕೂಗುವಾಗ, ಹಾಡುವಾಗ, ನಗುವಾಗ, ಕೆಮ್ಮವಾಗ ಹಾಗೂ ಸೀನುವಾಗ ವೈರಸ್ ಹೊತ್ತ ಹನಿಗಳು ಚಿಮ್ಮುವ ಸಾಧ್ಯತೆ ಇರುವ ಕಾರಣದಿಂದಾಗಿ ಎರಡು ಮಾಸ್ಕ್‌ ಧರಿಸುವಂತೆ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ಇದನ್ನೂ ಓದಿ : ವಿಶ್ವಪರಂಪರಾ ಪಟ್ಟಿಯ ಸಂಭವನೀಯ ಸ್ಥಳಗಳಲ್ಲಿ ಹಿರೇಬೆಣಕಲ್ ಶಿಲಾಯುಗದ ಸಮಾಧಿಗಳ ಪ್ರಸ್ತಾಪ

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.