ಆಫ್ರಿಕಾ ಹಂದಿಜ್ವರದ ಭಯ: ಕೇರಳದಲ್ಲಿ ಹಂದಿಗಳ ಹತ್ಯೆ
Team Udayavani, Jul 25, 2022, 8:00 AM IST
ತಿರುವನಂತಪುರ: ಕೇರಳದ ವಯನಾಡ್ ಜಿಲ್ಲೆಯ ಎರಡು ಹಂದಿ ಫಾರ್ಮ್ ಗಳಲ್ಲಿ ಆಫ್ರಿಕಾ ಹಂದಿ ಜ್ವರ ದೃಢವಾದ ಬೆನ್ನಲ್ಲೇ ಕೇರಳದ ಸರ್ಕಾರ ಎರಡೂ ಫಾರ್ಮ್ ಗಳ ಹಂದಿಗಳನ್ನು ಹತ್ಯೆ ಮಾಡುವುದಕ್ಕೆ ಆರಂಭಿಸಿದೆ.
ಎರಡು ಫಾರ್ಮ್ಗಳ ಪೈಕಿ ಒಂದು ಫಾರ್ಮ್ನ ಮಾಲೀಕರಿಗೂ ಸೋಂಕು ತಗುಲಿದೆ. ಇನ್ನೊಂದು ಫಾರ್ಮ್ ನ ಮಾಲೀಕ ಹಂದಿಗಳ ಹತ್ಯೆಗೆ ವಿರೋಧ ವ್ಯಕ್ತಪಡಿಸಿದ್ದರೂ, ಸರ್ಕಾರ ಹಂದಿಗಳನ್ನು ಹತ್ಯೆ ಮಾಡಲಾರಂಭಿಸಿದೆ. ಇನ್ನೊಂದು ವಾರದಲ್ಲಿ 360 ಹಂದಿಗಳನ್ನು ಹತ್ಯೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಹಾಗೆಯೇ ಅದಕ್ಕೆ ಸೂಕ್ತ ಪರಿಹಾರವನ್ನೂ ಮಾಲೀಕರಿಗೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಸರ್ಕಾರದ ಈ ನಡೆ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಮಾಲೀಕರೊಬ್ಬರು “ನಮ್ಮ ಫಾರ್ಮ್ ನ ಹಂದಿಗಳಿಗೆ ಹಂದಿ ಜ್ವರವಿದೆಯೆಂದು ವರದಿ ಬಂದಿದೆ. ಆದರೆ ಹಂದಿ ಗಳು ಆರೋಗ್ಯವಾಗಿಯೇ ಇವೆ. ಸರ್ಕಾರ ಇನ್ನೂ ಕೆಲ ಸಮಯ ಕಾದು ನಿರ್ಧಾರ ತೆಗೆದುಕೊಳ್ಳಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ