ಕಣ್ಣೂರು, ವಯನಾಡ್ನಲ್ಲಿ ಆಫ್ರಿಕನ್ ಹಂದಿಜ್ವರ ದೃಢ
Team Udayavani, Aug 1, 2022, 10:22 PM IST
ಕಣ್ಣೂರು/ನವದೆಹಲಿ: ಮಂಕಿಪಾಕ್ಸ್ನಿಂದ ವ್ಯಕ್ತಿ ದೃಢಪಟ್ಟ ಬೆನ್ನಲ್ಲಿಯೇ ಕೇರಳದಲ್ಲಿ ಮತ್ತೆ ಹಂದಿಜ್ವರದ ಪ್ರಕರಣಗಳು ಪತ್ತೆಯಾಗಿವೆ.
ಹೊಸತಾಗಿ ವಯನಾಡ್ ಜಿಲ್ಲೆಯಲ್ಲಿ ಮತ್ತು ಕಣ್ಣೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೇಸುಗಳು ಖಚಿತಪಟ್ಟಿವೆ. ವಾರದ ಹಿಂದಷ್ಟೇ ವಯನಾಡ್ ಜಿಲ್ಲೆಯಲ್ಲಿ ಹಂದಿಜ್ವರದ ಕಾರಣ ಮುಂದಿಟ್ಟುಕೊಂಡು 300ಕ್ಕೂ ಅಧಿಕ ಹಂದಿಗಳನ್ನು ಕೊಲ್ಲಲಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತೀರ್ಮಾನಿಸಿವೆ ಮತ್ತು ಎರಡೂ ಜಿಲ್ಲಾಡಳಿತಗಳು ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿವೆ.
ಈ ನಡುವೆ, ದೇಶದಲ್ಲಿ ಮಂಕಿಪಾಕ್ಸ್ನ ಐದು ಕೇಸುಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ನೇತೃತ್ವದಲ್ಲಿ ಉನ್ನತಮಟ್ಟದ ಟಾಸ್ಕ್ಫೋರ್ಸ್ ಅನ್ನು ಕೇಂದ್ರ ಸರ್ಕಾರ ರಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ