ಡೆಬ್ರಿಗಢ್‌ ವನ್ಯಜೀವಿ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ರಾಯಲ್ ಬೆಂಗಾಲ್ ಟೈಗರ್

ಅಕ್ರಮ ಪ್ರವೇಶ ಮಾಡಿದವರನ್ನು ತಕ್ಷಣವೇ ಬಂಧಿಸಲಾಗುವುದು...

Team Udayavani, Dec 3, 2022, 9:14 PM IST

1-sadasdas

ಸಂಬಲ್‌ಪುರ: ನಾಲ್ಕು ವರ್ಷಗಳ ನಂತರ ಬಾರ್‌ಗಢ್‌ನ ಡೆಬ್ರಿಗಢ್‌ ವನ್ಯಜೀವಿ ಅಭಯಾರಣ್ಯದ ಪ್ರವೇಶ ದ್ವಾರದಲ್ಲಿ ರಾಯಲ್ ಬೆಂಗಾಲ್ ಟೈಗರ್ ಕಾಣಿಸಿಕೊಂಡಿದೆ ಎಂದು ಹಿರಿಯ ವನ್ಯಜೀವಿ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಡಿಸೆಂಬರ್ 1 ರಂದು ಸಂಜೆ 5 ಗಂಟೆಗೆ ಅರಣ್ಯ ಅಧಿಕಾರಿಗಳು, ಸಫಾರಿ ವಾಹನಗಳು ಮತ್ತು ಪ್ರವಾಸಿಗರು ಬಿಳಿ ಹುಲಿ ಅಭಯಾರಣ್ಯವನ್ನು ಪ್ರವೇಶಿಸುವುದನ್ನು ನೋಡಿದ್ದಾರೆ ಎಂದು ಹಿರಾಕುಡ್ ವನ್ಯಜೀವಿ ವಿಭಾಗದ (ದೇಬಿಗಢ ಅಭಯಾರಣ್ಯ) ವಿಭಾಗೀಯ ಅರಣ್ಯಾಧಿಕಾರಿ ಅಂಶು ಪ್ರಜ್ಞಾನ್ ದಾಸ್ ತಿಳಿಸಿದ್ದಾರೆ.

ಪ್ರವಾಸಿಗರು ಮತ್ತು ಅರಣ್ಯ ಸಿಬಂದಿ ಇದ್ದರೂ ಯಾವುದೇ ಅಡಚಣೆ ಇಲ್ಲದೆ ನಿರ್ಭೀತಿಯಿಂದ ಅರಣ್ಯ ರಸ್ತೆಯಲ್ಲಿ ಭವ್ಯವಾಗಿ ನಡೆದುಕೊಂಡು ಹೋಗುವುದನ್ನು ಕೆಲಕಾಲ ವೀಕ್ಷಿಸಲಾಗಿದೆ. ನೋಡುಗರು ಸುಮಾರು ಐದರಿಂದ ಹತ್ತು ನಿಮಿಷಗಳ ಕಾಲ ಹುಲಿಯ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 2018 ರ ನಂತರ ಡೆಬ್ರಿಗಢ್‌ನಲ್ಲಿ ಯಾವುದೇ ಹುಲಿ ದಾಖಲಾಗಿಲ್ಲ. ಈ ನಿರ್ದಿಷ್ಟ ಗಂಡು ಹುಲಿ ಡೆಬ್ರಿಗಢ್‌ನಲ್ಲಿ ಉಳಿಯಬಹುದು ಅಥವಾ ಹತ್ತಿರದಲ್ಲಿ ತನ್ನದೇ ಆದ ಪ್ರದೇಶವನ್ನು ಹುಡುಕಬಹುದು. ಹುಲಿಯನ್ನು ನೋಡಿದ ನಂತರ ಅಭಯಾರಣ್ಯದ ಪರಿಧಿಯಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಒಂದು ಸುತ್ತಿನ ಗಸ್ತು ತಿರುಗಲು ಪ್ರಾರಂಭಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ. ಗುಪ್ತಚರ ಜಾಲ ಬಲಪಡಿಸಲಾಗಿದೆ ಮತ್ತು ಡೆಬ್ರಿಗಢ್‌ಗೆ ಯಾವುದೇ ರೀತಿ ಅಕ್ರಮ ಪ್ರವೇಶ ಮಾಡಿದವರನ್ನು ತಕ್ಷಣವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

“ನಮ್ಮ ವ್ಯಾಪ್ತಿಯಲ್ಲಿರುವ ಹುಲಿಯನ್ನು ರಕ್ಷಿಸುವುದು ಮತ್ತು ಮೇಲ್ವಿಚಾರಣೆ ಮಾಡುವುದು ಈಗ ದೊಡ್ಡ ಕಾರ್ಯವಾಗಿದೆ. ಎರಡು ಹುಲಿ ನಿಗಾ ಘಟಕಗಳನ್ನು ಸ್ಥಾಪಿಸಲಾಗಿದೆ . ಒಂದು ಅಭಯಾರಣ್ಯದ ಒಳಗೆ ಮತ್ತು ಇನ್ನೊಂದು ಹಿರಾಕುಡ್‌ನ ಸಂಬಲ್‌ಪುರ ವಿಭಾಗ ಕಚೇರಿಯಲ್ಲಿ ಸ್ಥಾಪಿಸಲಾಗಿದೆ ಎಂದು ಅರಣ್ಯಾಧಿಕಾರಿ ಹೇಳಿದರು.

ಹನ್ನೆರಡು ಗಸ್ತು ಪಡೆಗಳು ಅಭಯಾರಣ್ಯದ ಒಳಗೆ 24/7 ಗಸ್ತು ತಿರುಗುತ್ತಿವೆ ಮತ್ತು ದುರ್ಬಲ ವಲಯಗಳನ್ನು ಸ್ಕ್ಯಾನ್ ಮಾಡಲು ಲೋಹದ ಶೋಧಕಗಳನ್ನು ಬಳಸಲಾಗುತ್ತಿದೆ. ದೇಬ್ರಿಗಢ್ ಅಭಯಾರಣ್ಯದೊಳಗೆ ಕಂಡುಬರುವ ಯಾವುದೇ ನಾಗರಿಕರನ್ನು ಬಂಧಿಸಲಾಗುತ್ತದೆ ಏಕೆಂದರೆ ಅದರೊಳಗೆ ಪ್ರವೇಶಿಸುವುದು ಜಾಮೀನು ರಹಿತ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.