ಮಳೆಯಿಂದಾಗಿ ಮುಂಬೈ ಸೇತುವೆ ಬಿರುಕು
Team Udayavani, Jul 5, 2018, 6:00 AM IST
ಮುಂಬೈ: ಮುಂಬೈನ ಅಂಧೇರಿಯಲ್ಲಿ ಮಂಗಳವಾರ ಸೇತುವೆ ಕುಸಿದ ಕೆಲವೇ ಗಂಟೆಗಳಲ್ಲಿ ಗ್ರಾಂಟ್ ರೋಡ್ನಲ್ಲಿನ ಸೇತುವೆಯೂ ಬಿರುಕು ಬಿಟ್ಟಿರುವುದು ಕಂಡುಬಂದಿದೆ. ರಾತ್ರಿ 11.30 ರ ಸುಮಾರಿಗೆ ಫ್ರೆರೆ ಸೇತುವೆ ಬಿರುಕು ಬಿಟ್ಟಿದ್ದು ಕಂಡುಬಂದಿದ್ದರಿಂದ, ಈ ಸೇತುವೆಯ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬೃಹನ್ಮುಂಬೈ ಪಾಲಿಕೆ ಎಂಜಿನಿಯರ್ಗಳು ಮತ್ತು ರೈಲ್ವೆ ಇಲಾಖೆ ಎಂಜಿನಿಯರ್ಗಳಿಗೆ ಈ ಸೇತುವೆಯನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಅಂಧೇರಿ ರೈಲ್ವೆ ಸ್ಟೇಷನ್ ಬಳಿ ವಿಪರೀತ ಮಳೆಯಿಂದಾಗಿ ಸೇತುವೆ ಕುಸಿದು, ಐವರಿಗೆ ಗಾಯವಾಗಿತ್ತು.
ಚಂಡೀಗಢದಲ್ಲಿ ಇಬ್ಬರು ಮಕ್ಕಳು ಸಾವು: ಹರಿಯಾಣದ ಸಿರ್ಸಾ ಬಳಸಿ ಭಾರಿ ಮಳೆಯಿಂದಾಗಿ ಮನೆಯೊಂದು ಕುಸಿದಿದ್ದು, ಇಬ್ಬರು ಮಕ್ಕಳು ಅಸುನೀಗಿದ್ದಾರೆ. ನಾಲ್ಕು ವರ್ಷದ ಹೆಣ್ಣುಮಗು ಹಾಗೂ ಎರಡು ವರ್ಷದು ಗಂಡುಮಗು ಸಾವನ್ನಪ್ಪಿದೆ. ಪಂಜಾಬ್ ಹಾಗೂ ಹರಿಯಾಣದ ಬಹುತೇಕ ಭಾಗಗಳಲ್ಲಿ ಸತತ ಮೂರು ದಿನಗಳವರೆಗೆ ಭಾರಿ ಮಳೆಯಾಗುತ್ತಿದೆ. ಇದೇ ಗುಜರಾತ್ನ ಹಲವು ಭಾಗಗಳಲ್ಲಿಯೂ ಧಾರಾಕಾರ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.