ಶಾಸಕರ ಖರೀದಿ, ಬಿಜೆಪಿ ಹಣಬಲದಿಂದ ಜನಾದೇಶಕ್ಕೆ ಸೋಲು: ರಾಹುಲ್ ಗಾಂಧಿ


Team Udayavani, Mar 14, 2017, 5:01 PM IST

rahulgandhi.jpg

ನವದೆಹಲಿ:ಪಂಚರಾಜ್ಯ ಚುನಾವಣೆಯಲ್ಲಿ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ವಿರುದ್ಧದ ಜನಾದೇಶವನ್ನು ಸ್ವೀಕರಿಸುವುದಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದು, ಪಕ್ಷದೊಳಗೆ ರಚನಾತ್ಮಕ ಬದಲಾವಣೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ರಾಹುಲ್ ಗಾಂಧಿ, ನಾವು ವಿರೋಧಪಕ್ಷದಲ್ಲಿದ್ದೇವೆ. ಸೋಲು, ಗೆಲುವು ಇದ್ದೇ ಇರುತ್ತೆ. ಹಾಗಾಗಿ ಉತ್ತರಪ್ರದೇಶದಲ್ಲಿ ನಮಗೆ ನಿರೀಕ್ಷಿತ ಗೆಲುವು ಸಿಗಲಿಲ್ಲ. ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ ಎಂದರು.

ಬಿಜೆಪಿ ಜೊತೆಗೆ ನಮ್ಮದು ಸೈದ್ಧಾಂತಿಕ ಹೋರಾಟ, ಆ ನಿಟ್ಟಿನಲ್ಲಿ ಹೋರಾಟ ಮುಂದುವರಿಯಲಿದೆ ಎಂದ ರಾಹುಲ್, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 2 ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ನಾವು 3 ರಾಜ್ಯಗಳಲ್ಲಿ ಜಯ ಸಾಧಿಸಿದ್ದೇವೆ. ಆದರೆ ಹಣಬಲದಿಂದ ಬಿಜೆಪಿ ಗೋವಾ ಮತ್ತು ಮಣಿಪುರದಲ್ಲಿ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.