ದಿಲ್ಲಿ ಬಳಿಕ ಈಗ ಮುಂಬಯಿಗೂ ಸ್ಮಾಗ್‌


Team Udayavani, Dec 10, 2017, 6:00 AM IST

mumbai.jpg

ಮುಂಬಯಿ: ಇದುವರೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಕಾಡುತ್ತಿದ್ದ ಸ್ಮಾಗ್‌ (ಧೂಳು ಮುಸುಕಿದ ಮಂಜು) ಸಮಸ್ಯೆ ಈಗ ಮುಂಬಯಿಗೂ ವ್ಯಾಪಿಸಿದೆ. ಶನಿವಾರ ಬೆಳ್ಳಂಬೆಳಗ್ಗೆ ಮುಂಬಯಿ ವಾಸಿಗಳಿಗೆ ದಟ್ಟ ಮಾಲಿನ್ಯ ಪದರ ಕಾಣಿಸಿಕೊಂಡಿದೆ. ವಿಪರೀತ ಮಂಜಿನಿಂದಾಗಿ ನಗರದ ಉಪನಗರ ರೈಲುಗಳು ಕೂಡ 30 -40 ನಿಮಿಷಗಳಷ್ಟು ವಿಳಂಬ ವಾಗಿ ಸಂಚರಿಸಿವೆ. ಆದರೆ ಇದು ಧೂಳು ಹಾಗೂ ಮಂಜು ಮಿಶ್ರಿತ ಮಾಲಿನ್ಯವೇ ಎಂಬುದನ್ನು ಹವಾಮಾನ ಇಲಾಖೆ ಖಚಿತಪಡಿಸಿಲ್ಲ. ಇತ್ತೀಚಿನ ವರ್ಷಗಳಲ್ಲಿ ಕಂಡುಬರದ ಈ ಸನ್ನಿವೇಶವನ್ನು ಜನರು ಮಂಜು ಮತ್ತು ಧೂಳಿನ ಕಣಗಳು ಎಂದೇ ಪರಿಗಣಿಸಿದ್ದಾರೆ.

ರೈಲು ವಿಳಂಬದಿಂದ ಆತಂಕ ಗೊಂಡ ಜನಸಾಮಾನ್ಯರು ಅಂಧೇರಿಯಲ್ಲಿ ಪ್ರತಿಭಟನೆ ನಡೆಸಲು ಆರಂಭಿಸಿದ್ದರಾದರೂ ಮಂಜಿನ ಸಮಸ್ಯೆಯೇ ಇದಕ್ಕೆ ಕಾರಣ ಎಂದು ರೈಲ್ವೇ ಅಧಿಕಾರಿಗಳು ಪ್ರಯಾ ಣಿಕರಿಗೆ ವಿವರಣೆ ನೀಡಿ, ಮನವೊಲಿಸಿದರು.

ವಾಯು ಗುಣಮಟ್ಟವೂ ಇಳಿಕೆ: ಶನಿವಾರ ಬೆಳಗ್ಗೆ ವಿಪರೀತ ಮಂಜಿನ ಜತೆಗೆ ವಾಯು ಗುಣಮಟ್ಟವೂ ಕಡಿಮೆಯಾಗಿತ್ತು. ವಾಯು ಗುಣ ಮಟ್ಟ ಸೂಚ್ಯಂಕವು ಕಳೆದ ಎರಡು ದಿನಗಳಿಂದ ಮಧ್ಯಮದಿಂದ ಕಳಪೆಗೆ ಇಳಿದಿದ್ದು, ಪಿಎಂ 10 ಮತ್ತು ಪಿಎಂ 2.5 ಸೂಚ್ಯಂಕ 150 ಹಾಗೂ 90ಕ್ಕೆ ಏರಿದೆ. ಶನಿವಾರ ಬೆಳಗ್ಗೆ ಪಿಎಂ 2.5 ಸೂಚ್ಯಂಕ ಗಮನಾರ್ಹವಾಗಿ ಏರಿದ್ದು, ಅಂಧೇರಿ, ನವಿ ಮುಂಬಯಿ ಮತ್ತು ಬಾಂದ್ರಾದಲ್ಲಿ ಇದು 300ಕ್ಕೆ ಏರಿಕೆಯಾಗಿದೆ. ಮುಂದಿನ ವಾರ ನಗರದ ತಾಪಮಾನ 31ರಿಂದ 21 ಡಿಗ್ರಿ ಇರುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.