![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಪತಿ ಲಡಾಖ್ಗೆ, ಪತ್ನಿ ಅರುಣಾಚಲಕ್ಕೆ ; ನಾಯಿ ಎಲ್ಲಿಗೆ?
Team Udayavani, May 28, 2022, 6:55 AM IST
![thumb-5](https://www.udayavani.com/wp-content/uploads/2022/05/thumb-5-26-620x326.jpg)
ಸಾಂದರ್ಭಿಕ ಚಿತ್ರ.
ದೆಹಲಿಯ ಸ್ಟೇಡಿಯಂನಲ್ಲಿ ತಮ್ಮ ನಾಯಿಯನ್ನು ವಾಕಿಂಗ್ ಕರೆದೊಯ್ಯಲೆಂದು ಐಎಎಸ್ ದಂಪತಿ ಅಲ್ಲಿನ ಅಥ್ಲೀಟ್ಗಳ ಅಭ್ಯಾಸಕ್ಕೆ ತೊಂದರೆ ಮಾಡುತ್ತಿದ್ದರು ಎಂಬ ಸುದ್ದಿಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇದರ ಬೆನ್ನಲ್ಲೇ ಸರ್ಕಾರ, ಆ ದಂಪತಿಯನ್ನು ಎತ್ತಂಗಡಿ ಮಾಡಿದೆ. ಪತಿ ಸಂಜೀವ್ ಖೀರ್ವಾರ್ರನ್ನು ಲಡಾಖ್ಗೂ, ಪತ್ನಿ ಅನು ದುಗ್ಗಾರನ್ನೂ ಅರುಣಾಚಲಕ್ಕೂ ವರ್ಗಾವಣೆ ಮಾಡಲಾಗಿದೆ.
ಈ ವಿಚಾರ ಬಹಿರಂಗವಾಗುತ್ತಿದ್ದಂತೆ, ಒಂದು ಪ್ರಶ್ನೆ ನೆಟ್ಟಿಗರ ತಲೆತಿನ್ನತೊಡಗಿದೆ. “ಈಗ ನಾಯಿ ಎಲ್ಲಿಗೆ ಹೋಗುತ್ತದೆ?’ ಎನ್ನುವುದೇ ಆ ಪ್ರಶ್ನೆ. ನಾಯಿ ಲಡಾಖ್ಗೆ ಹೋಗುತ್ತೋ, ಅರುಣಾಚಲಕ್ಕೆ ಹೋಗುತ್ತೋ ಎಂಬ ಬಗ್ಗೆ ಶುಕ್ರವಾರ ಇಡೀ ದಿನ ಟ್ವಿಟರ್ನಲ್ಲಿ ಚರ್ಚೆ ನಡೆದಿದೆ. ಅಷ್ಟೇ ಅಲ್ಲ,
Where Will The Dog Go’ ‘ ಎಂಬ ಹ್ಯಾಷ್ಟ್ಯಾಗ್ ಟ್ರೆಂಡಿಂಗ್ ಕೂಡ ಆಗಿದೆ. ಕೆಲವರಂತೂ, “ಲಡಾಖ್ನಲ್ಲಿ ಚಳಿ ಹೆಚ್ಚಿರುತ್ತದೆ. ಹಾಗಾಗಿ ಅರುಣಾಚಲಕ್ಕೆ ಹೋಗುವುದೇ ಸೂಕ್ತ’ ಎಂಬ ಸಲಹೆಯನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.