ಶುಕ್ರಗ್ರಹದ ಮೇಲೆ ಇಳಿಯಲು ಇಸ್ರೋ ಸಜ್ಜು


Team Udayavani, May 19, 2019, 7:39 AM IST

a14

ಶ್ರೀಹರಿಕೋಟಾ: ಮುಂಬರುವ ಜುಲೈನಲ್ಲಿ ಚಂದ್ರನ ಅಂಗಳಕ್ಕೆ ತೆರಳಲು ಸಿದ್ಧತೆ ನಡೆಸಿರುವ ಇಸ್ರೋ, 2023ಕ್ಕೆ ಶುಕ್ರಗ್ರಹದ ಮೇಲೆ ಸವಾರಿ ಮಾಡಲು ತಯಾರಿ ನಡೆಸಿದೆ. ಜತೆಗೆ ಮುಂದಿನ 10 ವರ್ಷಗಳಲ್ಲಿ 7 ಯಾನ ಕೈಗೊಳ್ಳಲು ಯೋಜನೆ ರೂಪಿಸಿದೆ.

ಚಂದ್ರಯಾನ -2 ಜತೆಗೆ ಎಕ್ಸ್‌ಪೋಸ್ಯಾಟ್ ಹಾಗೂ ಆದಿತ್ಯ ಎಲ್1 ಯೋಜನೆಗಳನ್ನು ಈಗಾಗಲೇ ಘೋಷಿಸಲಾಗಿದೆ ಇನ್ನು ಮಂಗಳಯಾನ-2, ಶುಕ್ರಯಾನ, ಚಂದ್ರಯಾನ 3 ಹಾಗೂ ಸೌರವ್ಯವಸ್ಥೆ ಯಾಚೆಗಿನ ಶೋಧದ ಎಕ್ಸೋವಲ್ಡ್ಸ್ರ್ ಯೋಜನೆಯನ್ನು ಇಸ್ರೋ ವಿವರಿಸಿದೆ.

ಶುಕ್ರ ಗ್ರಹವನ್ನು ಭೂಮಿಯ ಅವಳಿ ಗ್ರಹ ಎಂದೇ ಕರೆಯಲಾಗುತ್ತದೆ. ಇದರ ಗಾತ್ರ, ವ್ಯಾಪ್ತಿ, ಗುರುತ್ವ ಸೇರಿದಂತೆ ಹಲವು ಅಂಶಗಳಲ್ಲಿ ಶುಕ್ರ ಭೂಮಿಯನ್ನು ಹೋಲುತ್ತದೆ. ಮೇಲ್ಮೈ ಹಾಗೂ ವಾತಾವರಣ ಅಧ್ಯಯನ ಮತ್ತು ಸೌರ ವಿಕಿರಣದ ಜೊತೆಗೆ ಪ್ರತಿಕ್ರಿಯೆಯನ್ನು ಶುಕ್ರಯಾನದಲ್ಲಿ ಅಧ್ಯಯನ ನಡೆಸಲಾಗುತ್ತದೆ. ಶುಕ್ರಯಾನದಲ್ಲಿ 20 ಪೇಲೋಡ್‌ಗಳನ್ನು ಉಡಾವಣೆ ಮಾಡಲು ಯೋಜಿಸಲಾಗಿದೆ ಎಂದು ಶ್ರೀಹರಿಕೋಟಾದಲ್ಲಿ ಇಸ್ರೋ ಅಧ್ಯಕ್ಷ ಶಿವನ್‌ ಅವರು ಹೇಳಿದ್ದಾರೆ.

ಇಸ್ರೋ ಯೋಜನೆ

ಎಕ್ಸ್‌ಪೋಸ್ಯಾಟ್ -2020
ಐದು ವರ್ಷದ ಯೋಜನೆ ಇದಾಗಿದ್ದು, ಬಾಹ್ಯಾಕಾಶದ ವಿಕಿರಣದ ಅಧ್ಯಯನಕ್ಕೆ ರಾಮನ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್ ನಿರ್ಮಿಸಿದ ಪೊಲಾರಿಮೀಟರ್‌ ಎಂಬ ಸಲಕರಣೆಯನ್ನು ಹೊತ್ತೂಯ್ದು ಕಕ್ಷೆಗೆ ತಲುಪಿಸಲಾಗುತ್ತದೆ.

ಆದಿತ್ಯ ಎಲ್1 – 2021
ಇದರಲ್ಲಿ ಸೂರ್ಯನ ಪ್ರಭಾವಳಿಯನ್ನು ತಲುಪಲಾಗುತ್ತದೆ. ಇದರಿಂದ ಭೂಮಿಯಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯ ಮತ್ತು ಅದರ ಪರಿಣಾಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಊಹಿಸಬಹುದಾಗಿದೆ. ಈ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿ ಇರಲಿದೆ.

ಮಂಗಳಯಾನ 2- 2022
ಸಾಮಾನ್ಯ ಉಡಾವಣೆಯಲ್ಲಿ ಮಾಡುವಂತೆ ಆರ್ಬಿ ಟರ್‌, ಲ್ಯಾಂಡರ್‌ ಹಾಗೂ ರೋವರ್‌ ಅನ್ನು ಮಂಗಳ ನಲ್ಲಿಗೆ ಕಳುಹಿ ಸದೆ ಕೇವಲ ಆರ್ಬಿಟರ್‌ ಕಳುಹಿಸುವ ಮೂಲಕ ವಿಶಿಷ್ಟ ಸಾಧನೆ ಮಾಡುವ ಕಲ್ಪನೆಯನ್ನು ಇಸ್ರೋ ಈ ಯಾನದಲ್ಲಿ ಹೊಂದಿದೆ.

ಚಂದ್ರಯಾನ 3 – 2024
ಈ ಯೋಜನೆ ಇನ್ನೂ ಪ್ರಸ್ತಾವನೆಯ ಹಂತದಲ್ಲಿದ್ದು, ಚಂದ್ರಯಾನ 2 ರ ಯಶಸ್ಸು ಹಾಗೂ ಅಧ್ಯಯನದ ನಂತರ ಈ ಬಗ್ಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಹೇಳಲಾಗಿದೆ.

ಎಕ್ಸೋವಲ್ಡ್ಸ್ರ್ – 2028
ಇದು ನಮ್ಮ ಸೌರ ವ್ಯವಸ್ಥೆಯಾಚೆಗಿನ ಶೋಧವಾಗಿದ್ದು, ಭಾರತದ ಅತ್ಯಂತ ಪ್ರತಿಷ್ಠಿತ ಹಾಗೂ ಮಹತ್ವದ ಯೋಜನೆಯಾಗಿರಲಿದೆ. ಇದು ಇನ್ನೂ ಆರಂಭಿಕ ಹಂತದಲ್ಲಿದೆ.

ಶುಕ್ರಯಾನ -2023
ವಿಶ್ವದ ಗಮನ ಸೆಳೆದಿರುವ ಈ ಯೋಜನೆಯಲ್ಲಿ ಇಸ್ರೋ 20 ಪೇಲೋಡ್‌ಗಳನ್ನು ಶುಕ್ರ ಗ್ರಹಕ್ಕೆ ಕಳುಹಿಸಲಿದ್ದು, ಮಹತ್ವದ ಅಧ್ಯಯನ ನಡೆಸಲಿದೆ.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.