ಭಾರತದ ನಡುವಿನ ಅಂಚೆ ಸೇವೆಗಳಿಗೆ ಪಾಕಿಸ್ಥಾನ ತಡೆ
Team Udayavani, Oct 21, 2019, 3:52 PM IST
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ಶಿಬಿರಗಳ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ಪಾಕಿಸ್ಥಾನ ಉಭಯ ರಾಷ್ಟ್ರಗಳ ನಡುವಿನ ಅಂಚೆ ಸೇವೆಯನ್ನು ಏಕಪಕ್ಷೀಯವಾಗಿ ಸ್ಥಗಿತಗೊಳಿಸಿದೆ. ಭಾರತಕ್ಕೆ ಯಾವುದೇ ಮಾಹಿತಿಯನ್ನು ನೀಡದೆ ಪಾಕಿಸ್ಥಾನ ಏಕಾಏಕಿ ಈ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಕಾಶ್ಮೀರ-ಜಮ್ಮು ಪ್ರದೇಶಕ್ಕೆ ಇದ್ದ ವಿಶೇಷ ಸ್ಥಾನ ಮಾನ ರದ್ದುಗೊಳಿಸಿದ ಕೆಲ ದಿನಗಳ ನಂತರ ಸಂಜೌತಾ ರೈಲು ಅನ್ನು ತಡೆ ಹಿಡಿದಿದ್ದ ಪಾಕ್, ಇದೀಗ ಉಭಯ ರಾಷ್ಟ್ರಗಳ ನಡುವಿನ ಅಂಚೆ ಸೇವೆಗಳಿಗೆ ತಡೆ ನೀಡಿದೆ.
ಪಾಕಿಸ್ತಾನದ ಏಕಪಕ್ಷೀಯ ಧೋರಣೆಯನ್ನು ಪ್ರಶ್ನಿಸಿರುವ ಭಾರತ ಈ ಕ್ರಮವನ್ನು ಖಂಡಿಸಿದ್ದು, ಇದು ಅಂತರ್ ರಾಷ್ಟ್ರೀಯ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ