ರಸಗೊಬ್ಬರಗಳಿಗೆ ಕ್ಯೂರ್‌ಕೋಡ್‌ ಕಡ್ಡಾಯ: ಆಗಸ್ಟ್‌ 1ರಿಂದಲೇ ಹೊಸ ಕ್ರಮ ಜಾರಿಗೆ

ನಕಲಿ ರಸಗೊಬ್ಬರ ಉತ್ಪನ್ನಗಳಿಗೆ ಕಡಿವಾಣ

Team Udayavani, Jan 22, 2023, 7:15 AM IST

ರಸಗೊಬ್ಬರಗಳಿಗೆ ಕ್ಯೂರ್‌ಕೋಡ್‌ ಕಡ್ಡಾಯ: ಆಗಸ್ಟ್‌ 1ರಿಂದಲೇ ಹೊಸ ಕ್ರಮ ಜಾರಿಗೆ

ಹೊಸದಿಲ್ಲಿ: ನಕಲಿ ರಸಗೊಬ್ಬರ ಉತ್ಪನ್ನಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸಗೊಬ್ಬರ ಪ್ಯಾಕೆಟ್‌ಗಳ ಮೇಲೆ ಬಾರ್‌ಕೋಡ್‌ ಅಥವಾ ಕ್ಯುಆರ್‌ ಕೋಡ್‌ ಕಡ್ಡಾಯಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿ ಬರುವ ಔಷಧೋದ್ಯಮ ಇಲಾಖೆ ಈ ಕುರಿತು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದ್ದು, ಇದರ ಪ್ರಕಾರ 2023ರ ಆ. 1ರಿಂದ ಮಾರಾಟ ಮಾಡುವ ಎಲ್ಲ ರಸಗೊಬ್ಬರಗಳ ಪ್ಯಾಕೆಟ್‌ಗಳ ಮೇಲೆ ಬಾರ್‌ಕೋಡ್‌ ಅಥವಾ ಕ್ಯುಆರ್‌ ಕೋಡ್‌ ಕಡ್ಡಾಯವಾಗಿದೆ.

ಈ ಕ್ರಮವು ನಕಲಿ ರಸಗೊಬ್ಬರ ತಡೆಯುವ ಮೂಲಕ ಕೃಷಿಕರಿಗೆ ಸಹಕಾರಿಯಾಗಿದೆ. ನಕಲಿ ರಸಗೊಬ್ಬರ ಹಾವಳಿಯಿಂದಾಗಿ ಕೃಷಿ ಉತ್ಪನ್ನಗಳ ಇಳುವರಿ ಕಡಿಮೆಯಾಗುತ್ತದೆ. ಈ ಮೂಲಕ ರೈತರ ಆದಾಯ ಕುಸಿಯುತ್ತದೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಸಿಂಗಲ್‌ ಸೂಪರ್‌ ಫಾಸ್ಪೇಟ್‌ (ಎಸ್‌ಎಸ್‌ಪಿ) ರಸಗೊಬ್ಬರಕ್ಕೆ ಬಾರ್‌ಕೋಡಿಂಗ್‌ ಕಡ್ಡಾಯಗೊಳಿಸಿದೆ.

ಎಸ್‌ಎಸ್‌ಪಿ ಒಂದು ಪ್ರಮುಖ ರಸಗೊಬ್ಬರವಾಗಿದ್ದು, ಸಸ್ಯಗಳಿಗೆ ಅಗತ್ಯವಿರುವ ಮೂರು ಪ್ರಮುಖ ಪೋಷಕಾಂಶಗಳಾದ ಫಾಸ್ಫರಸ್‌, ಸಲ#ರ್‌ ಮತ್ತು ಕ್ಯಾಲ್ಸಿಯಂ ಜತೆಗೆ ಅನೇಕ ಸೂಕ್ಷ್ಮ ಪೋಷಕಾಂಶಗಳನ್ನು ಒಳಗೊಂಡಿದೆ.

ರಸಗೊಬ್ಬರ ಪ್ಯಾಕೆಟ್‌ಗಳಲ್ಲಿರುವ ಕ್ಯುಆರ್‌ ಕೋಡ್‌ ಅನನ್ಯ ಉತ್ಪನ್ನ ಗುರುತಿನ ಕೋಡ್‌, ಬ್ರ್ಯಾಂಡ್‌ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ಬ್ಯಾಚ್‌ ಸಂಖ್ಯೆ, ತಯಾರಿಕೆಯ ದಿನಾಂಕ, ಮುಕ್ತಾಯ ದಿನಾಂಕ ಮತ್ತು ಉತ್ಪಾದನ ಪರವಾನಗಿ ಸಂಖ್ಯೆಯನ್ನು ಒಳಗೊಂಡಿರುತ್ತದೆ.

ಕೇಂದ್ರ ಆರೋಗ್ಯ, ಔಷಧ ಮತ್ತು ರಸಗೊಬ್ಬರ ಸಚಿವ ಮನಸುಖ ಮಾಂಡವಿಯಾ ಅವರ ಮುತುವರ್ಜಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಔಷಧ ವಲಯದಲ್ಲಿ ಈಗಾಗಲೇ ಔಷಧಗಳ ಪ್ಯಾಕೆಟ್‌ಗಳ ಮೇಲೆ ಕ್ಯುಆರ್‌ ಕೋಡ್‌ ಕಡ್ಡಾಯಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅದೇ ರೀತಿ ರಸಗೊಬ್ಬರಗಳ ಪ್ಯಾಕೆಟ್‌ಗಳ ಮೇಲೂ ಕ್ಯುಆರ್‌ ಕೋಡ್‌ ಕಡ್ಡಾಯಕ್ಕೆ ಸಚಿವರು ಸಲಹೆ ನೀಡಿದ್ದರು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದಲ್ಲಿ ಪ್ರತೀ ವರ್ಷ 56 ಲಕ್ಷ ಟನ್‌ ಎಸ್‌ಎಸ್‌ಪಿ ಉತ್ಪಾದಿಸಲಾಗುತ್ತದೆ. ಇದು ಡಿಎಪಿ (ಡಿ-ಅಮೋನಿಯಂ ಫಾಸ್ಪೇಟ್‌) ರಸಗೊಬ್ಬರ ಆಮದು ಮೇಲಿನ ಅತಿಯಾದ ಅವಲಂಬನೆಯನ್ನು ತಗ್ಗಿಸಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.