ನನ್ನ ವಿರುದ್ಧ ಗೆದ್ದು ತೋರಿಸಿ
Team Udayavani, Aug 10, 2018, 6:00 AM IST
ಹೊಸದಿಲ್ಲಿ: “ತಾಕತ್ತಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಕ್ಷೇತ್ರದಲ್ಲಿ ನನ್ನ ವಿರುದ್ಧ ಗೆದ್ದು ತೋರಿಸಿ’ ಹೀಗೆಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸವಾಲು ಹಾಕಿದ್ದಾರೆ.
ಲೋಕ ಸಭಾ ಕಲಾಪದ ವೇಳೆ, “”ಗೋಯೆಲ್ಗೆ ಸ್ವಂತ ಬಲದಲ್ಲಿ ಚುನಾ ವಣೆ ಗೆಲ್ಲುವ ಅರ್ಹತೆಯಿಲ್ಲ. ಈಗಲೂ ರಾಜ್ಯಸಭಾ ಸದಸ್ಯರಾಗಿ, ಆ ಮೂಲಕ ಸಚಿವರಾಗಿದ್ದಾರೆ” ಎಂದು ಖರ್ಗೆ ಛೇಡಿಸಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಗೋಯೆಲ್, “”ಹಾಗಾದರೆ, ಮುಂದಿನ ಚುನಾವಣೆಯಲ್ಲಿ ಮುಂಬೈನಲ್ಲಿ ನಿಮ್ಮ ವಿರುದ್ಧವೇ ನಿಂತು ಗೆಲ್ಲುತ್ತೇನೆ” ಎಂಬ ಸವಾಲು ಹಾಕಿದರು. ಇದೇ ವೇಳೆ, ಸಚಿವ ಅನಂತ್ಕುಮಾರ್ ಅವರೂ ಖರ್ಗೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆ ಅವರಿಗೆ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪ್ರಾಥಮಿಕ ಜ್ಞಾನದ ಕೊರತೆಯಿದೆ. ಭಾರತದ ಯಾವುದೇ ಪ್ರಜೆ ಸಂಸತ್ತಿನ ಎರಡೂ ಸದನಗಳಿಗೂ ಹಾಗೂ ವಿಧಾನಸಭೆ, ಪರಿಷತ್ಗೂ ಸದಸ್ಯರಾಗ ಬಹುದು ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್