ಮೊದಲ ಬ್ಯಾಚ್‌ನ ಅಗ್ನಿವೀರರಿಗೆ ತರಬೇತಿ ಆರಂಭ: ಹೈದರಾಬಾದ್‌, ನಾಸಿಕ್‌, ರಾಮಗಢ ಕೇಂದ್ರಗಳಲ್ಲಿ ತರಬೇತಿ


Team Udayavani, Jan 10, 2023, 9:05 PM IST

ಮೊದಲ ಬ್ಯಾಚ್‌ನ ಅಗ್ನಿವೀರರಿಗೆ ತರಬೇತಿ ಆರಂಭ: ಹೈದರಾಬಾದ್‌, ನಾಸಿಕ್‌, ರಾಮಗಢ ಕೇಂದ್ರಗಳಲ್ಲಿ ತರಬೇತಿ

ನವದೆಹಲಿ: ಭಾರತೀಯ ಸೇನೆಗೆ ಅಗ್ನಿವೀರ ಯೋಜನೆಯಡಿ ನೇಮಕಗೊಂಡಿರುವ 40 ಸಾವಿರ ಮಂದಿಗೆ ದೇಶದ ವಿವಿಧಡೆಯ ತರಬೇತಿ ಕೇಂದ್ರಗಳಲ್ಲಿ ತರಬೇತಿ ಆರಂಭವಾಗಿದೆ.

ತಲಂಗಾಣ ರಾಜಧಾನಿ ಹೈದರಾಬಾದ್‌ನ ಆರ್ಟಿಲಿಯರಿ ಸೆಂಟರ್‌ನಲ್ಲಿ 5,500 ಮಂದಿಗೆ ಎರಡು ಬ್ಯಾಚ್‌ನಲ್ಲಿ ತರಬೇತಿ ನೀಡಲಾಗುತ್ತದೆ. ಜ.1ರಂದು ಮೊದಲ ಬ್ಯಾಚ್‌ನ 2,200 ಅಗ್ನಿವೀರರಿಗೆ ತರಬೇತಿ ಆರಂಭವಾಗಿದೆ. ಇವರಿಗೆ 31 ವಾರಗಳ ತರಬೇತಿ ನಡೆಯಲಿದೆ. ದೇಶದ ಅತಿದೊಡ್ಡ ತರಬೇತಿ ಕೇಂದ್ರವಾದ ಇಲ್ಲಿ 3,300 ಅಗ್ನಿವೀರರ ಎರಡನೇ ಬ್ಯಾಚ್‌ ಮಾ.1ರಂದು ತರಬೇತಿ ಆರಂಭವಾಗಲಿದೆ.

ಇದೇ ರೀತಿ ನಾಸಿಕ್‌ನ ಆರ್ಟಿಲಿಯರಿ ಸೆಂಟರ್‌ನಲ್ಲಿ ಮೊದಲ ಬ್ಯಾಚ್‌ನ 2,600 ಅಗ್ನಿವೀರರಿಗೆ ಜ.1ರಿಂದ, ಜಾರ್ಖಂಡ್‌ನ‌ ರಾಮಗಢ ಜಿಲ್ಲೆಯಲ್ಲಿರುವ ಪಂಜಾಬ್‌ ರೆಜಿಮೆಂಟಲ್‌ ಸೆಂಟರ್‌(ಪಿಆರ್‌ಸಿ)ನಲ್ಲಿ ಮೊದಲ ಬ್ಯಾಚ್‌ನ 217 ಅಗ್ನಿವೀರರಿಗೆ ಜ.2ರಂದು ತರಬೇತಿ ಆರಂಭವಾಗಿದೆ.

31 ವಾರಗಳ ತರಬೇತಿಯಲ್ಲಿ ಇವರಿಗೆ ಬಂದೂಕು ತರಬೇತಿ, ವಾಹನ ಚಾಲನೆ, ಈಜು, ಸೈಬರ್‌ ಭದ್ರತೆ, ಸಂವಹನ, ಮಿಲಿಟರಿ ಕಾರ್ಯಾಚರಣೆ, ದೈಹಿಕ ತರಬೇತಿ ಸೇರಿದಂತೆ ವಿವಿಧ ಬಗೆಯ ತರಬೇತಿ ನೀಡಲಾಗುತ್ತದೆ. ಇದೇ ರೀತಿ ವಾಯುಪಡೆಗೆ ಮೊದಲ ಬ್ಯಾಚ್‌ನ 2,850 ವಾಯು ಅಗ್ನಿವೀರ್‌ಗಳಿಗೆ ಕರ್ನಾಟಕದ ಬೆಳಗಾವಿಯ ಏರ್‌ವೆುನ್‌ ತರಬೇತಿ ಶಾಲೆಯಲ್ಲಿ ಡಿ.30ರಂದು ತರಬೇತಿ ಆರಂಭವಾಗಿದೆ.

ಇದನ್ನೂ ಓದಿ: ಸ್ಯಾಂಟ್ರೊ ರವಿ ಬಂಧನಕ್ಕೆ ತಂಡ ರಚನೆ, ಲುಕ್ ಔಟ್ ನೋಟಿಸ್ ಜಾರಿ: ಎಡಿಜಿಪಿ ಅಲೋಕ್ ಕುಮಾರ್

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.