ಅಹ್ಮದ್ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್ ಶಿಂಧೆ
Team Udayavani, May 31, 2023, 9:32 PM IST
ಮುಂಬಯಿ: ಅಹ್ಮದ್ ನಗರವನ್ನು ಅಹಲ್ಯಾದೇವಿ ಹೋಳ್ಕರ್ ನಗರ ಎಂದು ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಜಾಮಖೇಡ್ ಚೌಂಡಿಯಲ್ಲಿ ನಡೆದ ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಶಿಂಧೆ ಮಾತನಾಡಿ, ಅಹಲ್ಯಾದೇವಿಯ ಆದರ್ಶವನ್ನು ಪಾಲಿಸಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರಕಾರದ ಅವಧಿಯಲ್ಲಿ ಈ ನಿರ್ಧಾರ ಕೈಗೊಳ್ಳುತ್ತಿರುವುದು ನಮ್ಮ ಅದೃಷ್ಟ. ಅಹ್ಮದ್ ನಗರಕ್ಕೆ ಅಹಲ್ಯಾದೇವಿಯ ಹೆಸರಿಡಬೇಕೆಂದು ಶಾಸಕ ಗೋಪಿಚಂದ್ ಪಡಲ್ಕರ್ ಬೇಡಿಕೆ ಮಂಡಿಸಿದ್ದರು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್