ಅಹ್ಮದ್ ಪಟೇಲ್ ಇನ್ನು ಕೈ ಖಜಾಂಚಿ
Team Udayavani, Aug 22, 2018, 10:05 AM IST
ನವದೆಹಲಿ: ಕಾಂಗ್ರೆಸ್ ಖಜಾಂಚಿಯಾಗಿ ರಾಜ್ಯ ಸಭಾ ಸದಸ್ಯ ಅಹ್ಮದ್ ಪಟೇಲ್ ಬರೋಬ್ಬರಿ 2 ದಶಕಗಳ ಬಳಿಕ ಮತ್ತೆ ನೇಮಕಗೊಂಡಿದ್ದಾರೆ. ಹಾಲಿ ಖಜಾಂಚಿ ಮೋತಿಲಾಲ್ ವೋಹ್ರಾ ಅವರ ನ್ನು ಆಡಳಿತ ವಿಭಾಗದ ಹೊಣೆ ನೀಡಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಆನಂದ್ ಶರ್ಮಾ ಅವರನ್ನು ಪಕ್ಷದ ವಿದೇಶಾಂಗ ವ್ಯವ ಹಾರಗಳ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಪಟೇಲ್ರನ್ನು ಖಜಾಂಚಿಯ ನ್ನಾಗಿಸಿದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಅಶೋಕ್ ಗೆಹೊÉàಟ್, ಸಂಪನ್ಮೂಲ ಸಂಗ್ರಹಣೆ ಗುರಿ ಹೊಂದಿದ್ದಾರೆ. ತಳ ಮಟ್ಟದ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹಿಸಲಿದ್ದಾರೆ ಎಂದಿದ್ದಾರೆ. 2014ರ ಚುನಾವಣೆ ಸೋತ ಬಳಿಕ ಪಕ್ಷಕ್ಕೆ ಹೆಚ್ಚಿನ ಮೊತ್ತದ ದೇಣಿಗೆ ಸಂಗ್ರಹವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!