ತೀಸ್ತಾ ಅರ್ಜಿ ವಿಚಾರಣೆ ಮುಂದೂಡಿದ ಅಹಮದಾಬಾದ್ ಕೋರ್ಟ್
Team Udayavani, Jul 8, 2022, 11:00 PM IST
ಗಾಂಧಿನಗರ: ಮುಂಬೈ ಮೂಲದ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ನಿವೃತ್ತ ಡಿಜಿಪಿ ಆರ್.ಬಿ. ಶ್ರೀಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅಹಮದಾಬಾದ್ ನ್ಯಾಯಾಲಯವು ಮುಂದೂಡಿದೆ.
ಜು.15ರಂದು ಮುಂದಿನ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಗುಜರಾತ್ ಗಲಭೆ ಪ್ರಕರಣದ ಎಸ್ಐಟಿ ಅಂತಿಮ ವರದಿ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರತಿಯು ಅತ್ಯಂತ ದೊಡ್ಡದಾಗಿದ್ದು, ಅದನ್ನು ಸಂಪೂರ್ಣವಾಗಿ ಅರಿಯಲು ಸಮಯ ಬೇಕೆಂದು ಸರ್ಕಾರದ ಪರ ವಕೀಲರು ನ್ಯಾಯಾಲಯದೆದುರು ಹೇಳಿದ್ದಾರೆ.
ತೀಸ್ತಾ ಪರ ವಕೀಲರು ಅದನ್ನು ವಿರೋಧಿಸಿದ್ದಾರಾದರೂ ನ್ಯಾಯಾಲಯ ವಿಚಾರಣೆ ಮುಂದೂಡಿ, ಇನ್ನಷ್ಟು ಸಮಯಾವಕಾಶವನ್ನು ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ