ಆರ್‌ ಕೆ ನಗರ ಉಪಚುನಾವಣೆ:ಶಶಿಕಲಾ ಸಂಬಂಧಿ ದಿನಕರನ್‌ AIADMK ಅಭ್ಯರ್ಥಿ


Team Udayavani, Mar 15, 2017, 12:02 PM IST

Sashikala-700.jpg

ಚೆನ್ನೈ : ಮುಂದಿನ ತಿಂಗಳ ಎಪ್ರಿಲ್‌ 12ರಂದು ನಡೆಯಲಿರುವ ಆರ್‌ ಕೆ ನಗರ ಉಪಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ, ವಿ ಕೆ ಶಶಿಕಲಾ ಅವರ ಸೋದರ ಸಂಬಂಧಿಯಾಗಿರುವ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಟಿ ಟಿ ಕೆ ದಿನಕರನ್‌ ಅವರ ಹೆಸರನ್ನು ಪ್ರಕಟಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕಿ ಜೆ ಜಯಲಲಿತಾ ಅವರ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕಾಗಿ ಆರ್‌ ಕೆ ನಗರ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ನಡೆಯಲಿದೆ.

ಪಕ್ಷದ ಹೇಳಿಕೆ ಪ್ರಕಾರ ದಿನಕರನ್‌ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ನೇತೃತ್ವದ ಎಐಎಡಿಎಂಕೆ ಸಂಸದೀಯ ಮಂಡಳಿಯ ಸಭೆಯಲ್ಲಿ  ಕೈಗೊಳ್ಳಲಾಗಿದೆ. 

ಭ್ರಷ್ಟಾಚಾರ ಕೇಸಿನಲ್ಲಿ  ಸುಪ್ರೀಂ ಕೋರ್ಟಿನಿಂದ ಜೈಲು ಪಾಲಾಗಿರುವ ಶಶಿಕಲಾ ಪ್ರಕೃತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಬಂಧೀಖಾನೆಯಲ್ಲಿ  ಕಾರಾಗೃಹ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಶಶಿಕಲಾ ಅವರ ಸೋದರ ಸಂಬಂಧಿಯಾಗಿರುವ ದಿನಕರನ್‌ ಅವರು ಮಾಜಿ ಸಂಸದರು. ಜಯಲಲಿತಾ ನಿಧನದ ಬಳಿಕದಲ್ಲಿ ಎಐಎಡಿಎಂಕೆ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ. 

ಟಾಪ್ ನ್ಯೂಸ್

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

arrested

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

Mumbai; ಮುಂಬೈ ವಿಮಾನ ನಿಲ್ದಾಣ-ಬ್ಯಾಗ್‌ ನಲ್ಲಿ ಬಾಂಬ್‌ ಇದೆ ಎಂದು ಭೀತಿ ಹುಟ್ಟಿಸಿದ ಮಹಿಳೆ!

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-sadasd

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

haripriya

”ನನಗಿದು ಸ್ಪೆಷಲ್‌ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

arrested

expose!;ಬಸ್ಸಿನಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿದ ಕಾಮುಕನ ಬಂಧನ