polls ಬಿಜೆಪಿಯೊಂದಿಗೆ ಮೈತ್ರಿ ಇಲ್ಲ: ಎಐಎಡಿಎಂಕೆ

ಅಣ್ಣಾಮಲೈ ಅಣ್ಣಾದುರೈ ವಿರುದ್ಧದ ಹೇಳಿಕೆಗೆ ಆಕ್ರೋಶ

Team Udayavani, Sep 19, 2023, 7:15 PM IST

ಬಿಜೆಪಿಯೊಂದಿಗೆ ಮೈತ್ರಿ ಇಲ್ಲ: ಎಐಎಡಿಎಂಕೆ

ಚೆನ್ನೈ: ದ್ರಾವಿಡ ನೇತಾರ ಅಣ್ಣಾದುರೈ ವಿರುದ್ಧ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ನೀಡಿದ ಹೇಳಿಕೆ ಮಿತ್ರಪಕ್ಷವಾದ ಎಐಎಡಿಎಂಕೆಯನ್ನು ಕೆರಳಿಸಿದೆ.

ಅಣ್ಣಾಮಲೈ ಮತ್ತು ಬಿಜೆಪಿ ನಾಯಕರ ವಿರುದ್ಧ ಎಐಎಡಿಎಂಕೆ ನಾಯಕರು ಮುಗಿಬಿದ್ದಿದ್ದು, ಸದ್ಯದ ಸ್ಥಿತಿಯಲ್ಲಿ ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸೆ. 11ರಂದು ರಾಜ್ಯದ ಧಾರ್ಮಿಕ ದತ್ತಿ ಸಚಿವ ಪಿ.ಕೆ.ಶೇಖರ ಬಾಬು ಅವರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು, 1950ರ ದಶಕದಲ್ಲಿ ಅಣ್ಣಾದುರೈ ಅವರು ಕಾರ್ಯಕ್ರಮವೊಂದರಲ್ಲಿ ಹಿಂದೂ ನಂಬಿಕೆಯನ್ನು ಕಟುವಾಗಿ ಟೀಕಿಸಿದ್ದರು ಮತ್ತು ಅದನ್ನು ಸ್ವಾತಂತ್ರ್ಯ ಹೋರಾಟಗಾರ ಪಿ. ಮುತ್ತುಲಿಂಗ ತೇವರ್‌ ಬಲವಾಗಿ ವಿರೋಧಿಸಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ಮಿತ್ರಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ದ್ರಾವಿಡ ನಾಯಕ ಅಣ್ಣಾದುರೈ ಅವರ ಬಗೆಗೆ ಬಿಜೆಪಿ ನಾಯಕರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ದ್ರಾವಿಡ ನಾಯಕರ ಹೆಸರುಗಳನ್ನು ಪ್ರಸ್ತಾವಿಸಿ ಅಣ್ಣಾಮಲೈ ರಾಜಕೀಯವಾಗಿ ಮುನ್ನೆಲೆಗೆ ಬರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಎಐಎಡಿಎಂಕೆ ನಾಯಕರು ಆರೋಪಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಘಟನಾವಳಿಗಳು ನಡೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

train wheel ch

Railways: ಗಾಲಿಕುರ್ಚಿ ಬಳಸುವವರಿಗೆ ರೈಲಿನಲ್ಲಿ ರ್‍ಯಾಂಪ್‌

MODI IMP 3

ಮೋದಿ OBC ಅಸ್ತ್ರ: ಒಬಿಸಿಯಾಗಿದ್ದಕ್ಕೇ ನನ್ನ ಕಂಡರೆ ಕಾಂಗ್ರೆಸ್‌ಗೆ ದ್ವೇಷ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

tax

Tax : 13 ಲಕ್ಷ ನೌಕರರಿಗೆ ತೆರಿಗೆ ವಿನಾಯಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.