ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಅಮಿತಾಭ್ ಗುಡುಗು
Team Udayavani, Oct 20, 2019, 5:00 AM IST
ಮುಂಬಯಿ: “ಯಾವುದೇ ಮನುಷ್ಯನ ಕಾಯಿಲೆಗಳು ಹಾಗೂ ಅವಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳು ಆಯಾ ವ್ಯಕ್ತಿಯ ಖಾಸಗಿತನಕ್ಕೆ ಸಂಬಂಧಿಸಿದ್ದಾಗಿರುತ್ತವೆ. ಅವನ್ನು ಆರ್ಥಿಕ ಉದ್ದೇಶಗಳಿಗಾಗಿ ಬಳಸುವುದು ಸಾಮಾಜಿಕ ಕಾನೂನನ್ನು ಉಲ್ಲಂಘಿಸಿದಂತೆ’ ಎಂದು ಬಾಲಿವುಡ್ಹಿರಿಯ ನಟ ಅಮಿತಾಭ್ ಬಚ್ಚನ್ ತಿಳಿಸಿದ್ದಾರೆ.
ಶನಿವಾರ ಮುಂಜಾನೆ ತಮ್ಮ ಬ್ಲಾಗ್ನಲ್ಲಿ ಬಿಗ್ ಬಿ ಹೀಗೆ ಬರೆದುಕೊಳ್ಳಲು ಒಂದು ಕಾರಣವಿದೆ. ಪಿತ್ತಜನಕಾಂಗದ ಸಮಸ್ಯೆ ಹೊಂದಿರುವ ಅಮಿತಾಭ್ ಬಚ್ಚನ್, ಆಗಾಗ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡು ಬರುತ್ತಾರೆ. ಈ ವಾರವೂ ಹೀಗೆಯೇ ಆಸ್ಪತ್ರೆಗೆ ಹೋಗಿದ್ದರು. ಆದರೆ, ಕೆಲವು ಮಾಧ್ಯಮಗಳು ಈ ವಿಚಾರದ ಹಿಂದೆ ಬಿದ್ದಿದ್ದು, ಹಲವಾರು ಊಹಾಪೋಹದ ವರದಿಗಳನ್ನು ನೀಡಿದ್ದವು. ಈ ಹಿನ್ನೆಲೆಯಲ್ಲಿ ಬಿಗ್ ಬಿ ಹೀಗೆ ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್