ವಾಯುಪಡೆ ಯುದ್ಧಕ್ಕೆ ಸರ್ವ ಸನ್ನದ್ಧವಾಗಿದೆ: ವಾಯುಪಡೆ ಮುಖ್ಯಸ್ಥ
Team Udayavani, Oct 8, 2017, 3:11 PM IST
ಗಾಜಿಯಾಬಾದ್: ‘ಅಗತ್ಯ ಬಿದ್ದಲ್ಲಿ ಅಲ್ಪಾವಧಿಯಲ್ಲೇ ಯುದ್ಧ ನಡೆಸಲು ಭಾರತೀಯ ವಾಯುಪಡೆ ಸರ್ವ ಸನ್ನದ್ಧವಾಗಿದೆ’ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋಹಾ ದೇಶಕ್ಕೆ ಭರವಸೆ ನೀಡಿದ್ದಾರೆ.
ವಾಯುಪಡೆಯ 85 ನೇ ವರ್ಷಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ‘ನಮ್ಮ ಮುಖ್ಯ ಉದ್ದೇಶ ಶಾಂತಿಯೇ ಆಗಿದೆ. ಆದರೆ ಅಗತ್ಯ ಪರಿಸ್ಥಿತಿ ನಿರ್ಮಾಣವಾದಲ್ಲಿ ಕ್ಷಿಪ್ರಗತಿಯಲ್ಲಿ ಹೋರಾಡಲು ನಾವು ಸಿದ್ದವಾಗಿದ್ದು, ಭೂ ಸೇನೆ ಮತ್ತು ನೌಕಾಪಡೆಯೊಂದಿಗೆ ಕೆಲಸ ಮಾಡಲು ಶಕ್ತರಿದ್ದೇವೆ’ ಎಂದಿದ್ದಾರೆ.
ಗಾಜಿಯಾಬಾದ್ನ ಹಿಂದೋನ್ ವಾಯುನೆಲೆಯಲ್ಲಿ ವಾಯುಪಡೆಯ 85 ನೇ ವರ್ಷಾಚರಣೆ ಆಚರಿಸಲಾಗಿದ್ದು ವಾಯುಪಡೆಯ ವಿಮಾನಗಳಲ್ಲಿ ವಿವಿಧ ಕಸರತ್ತುಗಳನ್ನು ಪ್ರದರ್ಶಿಸಲಾಯಿತು.
ಕಳೆದ ತಿಂಗಳಿನಲ್ಲಿ ಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋಹಾ ಅವರು ‘ನಾವು ಚೀನಾ ಮತ್ತು ಪಾಕಿಸ್ಥಾನವನ್ನು ಒಟ್ಟಿಗೆ ಎದುರಿಸಲು ಶಕ್ತರಿದ್ದೇವೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ