ಮತ್ತೆ ಶಾಕ್; ಏರ್ ಇಂಡಿಯಾದಿಂದ ಗಾಯಕ್ವಾಡ್ ಟಿಕೆಟ್ ಕ್ಯಾನ್ಸಲ್
Team Udayavani, Mar 28, 2017, 5:44 PM IST
ನವದೆಹಲಿ: ಏರ್ ಇಂಡಿಯಾ ಸಿಬ್ಬಂದಿಗೆ ಶಿವಸೇನೆಯ ಸಂಸದ ರವೀಂದ್ರ ಗಾಯಕ್ವಾಡ್ ಚಪ್ಪಲಿಯಿಂದ ಥಳಿಸಿದ ಪ್ರಕರಣದ ತಿಕ್ಕಾಟ ಇನ್ನೂ ಕೂಡಾ ಮುಂದುವರಿದಿದ್ದು, ಗಾಯಕ್ವಾಡ್ ಮಂಗಳವಾರ ಮುಂಬೈನಿಂದ ದೆಹಲಿಗೆ ಬುಕ್ ಮಾಡಿದ್ದ ಟಿಕೆಟ್ ಅನ್ನು ಏರ್ ಇಂಡಿಯಾ ಮತ್ತೆ ಕ್ಯಾನ್ಸಲ್ ಮಾಡಿದೆ.
ಶಿವಸೇನೆ ಮುಖಂಡ ಗಾಯಕ್ವಾಡ್ ಬುಧವಾರ ಮುಂಬೈನಿಂದ ದೆಹಲಿಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದರು. ಆದರೆ ಏರ್ ಇಂಡಿಯಾ ಮಂಗಳವಾರ ಟಿಕೆಟ್ ಅನ್ನು ರದ್ದು ಮಾಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಆಸನದ ವಿಚಾರಕ್ಕಾಗಿ ಕಳೆದ ಗುರುವಾರ ಖ್ಯಾತೆ ತೆಗೆದಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಏರ್ ಇಂಡಿಯಾದ ಮ್ಯಾನೇಜರ್ ಗೆ ಚಪ್ಪಲಿಯಿಂದ ಥಳಿಸಿದ್ದರು. ಈ ಘಟನೆ ಬಳಿಕ ಭಾರತೀಯ ವಿಮಾನ ಯಾನ ಒಕ್ಕೂಟ ಗಾಯಕ್ವಾಡ್ ವಿಮಾನಯಾನ ಸಂಚಾರಕ್ಕೆ ನಿಷೇಧ ಹೇರಿತ್ತು. ಆದರೆ ಶಿವಸೇನೆ ಪಕ್ಷ ಸಂಸದನ ಕೃತ್ಯವನ್ನು ಬೆಂಬಲಿಸಿತ್ತು. ಅಲ್ಲದೇ ಲೋಕಸಭೆಯಲ್ಲೂ ಸಂಸದನ ಪರವಾಗಿ ಸಮರ್ಥಿಸಿಕೊಂಡು ವಿಮಾನ ಯಾನ ಸಂಸ್ಥೆಯ ವಿರುದ್ದವೇ ಹಕ್ಕುಚ್ಯುತಿ ಮಂಡಿಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ