ಏರ್ಇಂಡಿಯಾಗೆ ಹೈಜಾಕ್ ಭೀತಿ!
Team Udayavani, Feb 24, 2019, 12:55 AM IST
ಹೊಸದಿಲ್ಲಿ: ಮುಂಬಯಿ ನಲ್ಲಿರುವ ಏರ್ ಇಂಡಿಯಾ ಕಂಟ್ರೋಲ್ ಸೆಂಟರ್ಗೆ ಶನಿವಾರ ವಿಮಾನ ಅಪಹರಣದ ಬೆದರಿಕೆ ಕರೆ ಬಂದಿದ್ದು, ಭಾರೀ ಆತಂಕ ಸೃಷ್ಟಿಸಿತ್ತು. ಬೆದರಿಕೆ ಕರೆ ವರದಿಯಾಗುತ್ತಿದ್ದಂತೆ ಎಲ್ಲಾ ವಿಮಾನಯಾನ ಕಂಪೆನಿಗಳು, ವಿಮಾನ ನಿಲ್ದಾಣ ಭದ್ರತಾ ಪಡೆಯು ಕಠಿನ ತಪಾಸಣೆಯನ್ನು ಕೈಗೊಳ್ಳುವಂತೆ ವಿಮಾನ ಯಾನ ಇಲಾಖೆ ಸೂಚಿಸಿದೆ.
ಪಾಕ್ಗೆ ತೆರಳಲಿರುವ ವಿಮಾನ ಅಪಹರಣ ಮಾಡುವುದಾಗಿ ಬೆದರಿಗೆ ಬಂದಿತ್ತು. ಪುಲ್ವಾಮಾ ದಾಳಿ ಹಿನ್ನೆಲೆ ಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿತ್ತು. ಪಾರ್ಕಿಂಗ್ ಪ್ರದೇಶದಲ್ಲಿ ಕಾರುಗಳ ಸಮಗ್ರ ತಪಾಸಣೆ, ಸಿಬಂದಿ, ಪ್ರಯಾಣಿಕರು, ಪ್ರತಿ ಸಾಮಗ್ರಿ ಸೂಕ್ಷ್ಮವಾಗಿ ತಪಾಸಣೆ ಮಾಡಬೇಕು ಎಂದು ಸೂಚಿಸಲಾಗಿತ್ತು. ಜತೆಗೆ, ಎಲ್ಲ ವಿಮಾನ ನಿಲ್ದಾಣಗಳಲ್ಲೂ ಭದ್ರತಾ ಸಿಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ