ಅಮೃತ್ಸರ – ನಾಂದೇಡ್ಗೆ ನೇರ ಏರಿಂಡಿಯಾ ವಿಮಾನಯಾನ
Team Udayavani, Dec 23, 2017, 5:25 PM IST
ಹೊಸದಿಲ್ಲಿ : ಅಮೃತ್ಸರ ಮತ್ತು ಮಹಾರಾಷ್ಟ್ರದ ಸಿಕ್ಖ್ ಯಾತ್ರಾ ತಾಣವಾಗಿರುವ ನಾಂದೇಡ್ಗೆ ಏರಿಂಡಿಯಾ ಇಂದು ನೇರ ವಿಮಾನ ಹಾರಾಟವನ್ನು ಆರಂಭಿಸಿದೆ.
ಇದಕ್ಕೆ ಹೆಚ್ಚುವರಿಯಾಗಿ ಏರಿಂಡಿಯಾ, ಅಮೃತ್ಸರ ಮತ್ತು ಮುಂಬಯಿ ನಡುವೆ ನೇರ ವಿಮಾನ ಸೇವೆಯನ್ನು ಕೂಡ ಆರಂಭಿಸಿದೆ.
ಈ ಎರಡೂ ವಿಮಾನ ಸೇವೆಗಳು ವಾರಕ್ಕೆ ಎರಡು ದಿನ (ಶನಿವಾರ ಮತ್ತು ಭಾನುವಾರ) ಏರ್ಪಡಲಿವೆ ಎಂದು ಏರಿಂಡಿಯಾ ವಿಮಾನ ಸಂಸ್ಥೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ