ಏರ್ ಇಂಡಿಯಾದಿಂದ ‘ನಮಸ್ಕಾರ್ ಸೇವಾ’
Team Udayavani, Sep 6, 2019, 5:56 AM IST
ಮುಂಬಯಿ: ಇನ್ನು ಏರ್ ಇಂಡಿಯಾ ವಿಮಾನದ ಟಿಕೆಟ್ ಬುಕ್ ಮಾಡಿದರೆ, ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿದಾಗಿನಿಂದ ವಿಮಾನವನ್ನೇರುವ ವರೆಗೂ ಜೊತಗೇ ಆಗಮಿಸಿ ಸಹಾಯ ಮಾಡುವ ಸಿಬಂದಿಯೂ ಲಭ್ಯವಿರುತ್ತಾರೆ.
ಇದಕ್ಕಾಗಿ ಏರ್ ಇಂಡಿಯಾ ನಮಸ್ಕಾರ್ ಸೇವಾ ಎಂಬ ವಿಶಿಷ್ಟ ಸೌಲಭ್ಯವನ್ನು ಪರಿಚಯಿಸಲಿದ್ದು, ಇದರ ಅಡಿಯಲ್ಲಿ ಸಿಬಂದಿ ಯೊಬ್ಬರು ಪ್ರಯಾಣಿಕರ ಜೊತೆಗೆ ಆಗಮಿಸಿ ಬೋರ್ಡಿಂಗ್ ಪಾಸ್ ತೆಗೆದುಕೊಳ್ಳುವುದರಿಂದ ಆರಂಭಿಸಿ, ಭದ್ರತಾ ತಪಾಸಣೆ ಹಾಗೂ ವಿಮಾನವನ್ನು ಏರುವವರೆಗೂ ಸಹಾಯ ಮಾಡುತ್ತಾರೆ.
ಏರ್ ಇಂಡಿಯಾದಲ್ಲಿ ಸೇವೆ ಉತ್ತಮವಾಗಿಲ್ಲ ಎಂಬ ದೂರುಗಳು ಪದೇ ಪದೆ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಯನ್ನು ಕನಿಷ್ಠ ಶುಲ್ಕದೊಂದಿಗೆ ಆರಂಭಿಸಲು ನಿರ್ಧರಿಸಲಾಗಿದೆ. ಈ ಸೇವೆ ಪ್ರಸ್ತುತ ಪ್ರಥಮ ದರ್ಜೆ ಗ್ರಾಹಕರಿಗೆ ಲಭ್ಯವಿದೆ. ಈಗ ಈ ಸೇವೆಯನ್ನು ಆರಂಭದಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬ್ಯುಸಿನೆಸ್ ಹಾಗೂ ಎಕಾನಮಿ ದರ್ಜೆ ಪ್ರಯಾಣಿಕರಿಗೂ ವಿಸ್ತರಿಸಲಾಗುತ್ತದೆ. ನಂತರ ಬೆಂಗಳೂರು ಸೇರಿದಂತೆ ಇತರ ಏರ್ಪೋರ್ಟ್ಗಳಿಗೂ ವಿಸ್ತರಿಸಲಾಗುತ್ತದೆ ಎಂದು ಏರ್ ಇಂಡಿಯಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ