ವಿಮಾನದೊಳಗೆ ಸಿಗರೇಟು ಸೇದಿದ ವ್ಯಕ್ತಿ
ಡಿಜಿಸಿಎ ಏರ್ಇಂಡಿಯಾಗೆ ಶೋಕಾಸ್ ನೋಟಿಸ್
Team Udayavani, Jan 10, 2023, 7:45 AM IST
ಹೊಸದಿಲ್ಲಿ: ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂರ್ತವಿಸರ್ಜಿಸಿದ್ದ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬಗೊಳಿಸಿದ್ದಕ್ಕಾಗಿ ಡಿಜಿಸಿಎಯಿಂದ ತರಾಟೆಗೆ ಒಳಪಟ್ಟಿದ್ದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ, ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.
ವಿಮಾನದಲ್ಲಿ ಸಿಗರೇಟ್ ಸೇದಿದ್ದ ವ್ಯಕ್ತಿಯ ವಿಚಾರ ಮುಚ್ಚಿಟ್ಟಿದ್ದಕ್ಕಾಗಿ ಮತ್ತೆ ವಿವಾದಕ್ಕೆ ಗುರಿಯಾಗಿದೆ. ಈ ಕುರಿತು ಡಿಜಿಸಿಎ ಏರ್ಇಂಡಿಯಾಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಡಿ.6ರಂದು ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಿಗರೇಟ್ ಸೇದಿದ್ದಾನೆ. ಮತ್ತೂಂದು ಪ್ರಕರಣದಲ್ಲಿ ಸಹ ಮಹಿಳಾ ಪ್ರಯಾಣಿಕರ ಆಸನವನ್ನ ಆಕ್ರಮಿಸಿಕೊಂಡ ವ್ಯಕ್ತಿ, ಆಕೆಯ ಬ್ಲ್ಯಾಂಕೇಟ್ ಕಸಿದು, ಸ್ಥಳಾವಕಾಶ ಮಾಡಿಕೊಡದೇ ದಾಂದಲೆ ನಡೆಸಿದ್ದಾನೆ. ಈ ಎರಡೂ ವಿಚಾರಗಳನ್ನು ಏರ್ ಇಂಡಿಯಾ ಡಿಜಿಸಿಎ ಗಮನಕ್ಕೆ ತಂದಿಲ್ಲ ಹಾಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ನೋಟಿಸ್ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ