ನಿಲ್ಲದ ವಾಯು ಮಾಲಿನ್ಯ : ದಿಲ್ಲಿ ಸರಕಾರಕ್ಕೆ 25 ಕೋಟಿ ರೂ. NGT ದಂಡ


Team Udayavani, Dec 3, 2018, 3:38 PM IST

delhi-air-quality-700.jpg

ಹೊಸದಿಲ್ಲಿ : ನಗರದಲ್ಲಿನ ವಾಯು ಮಾಲಿನ್ಯ ಪೀಡೆಯನ್ನು ತಡೆಯುವಲ್ಲಿ ವಿಫ‌ಲವಾಗಿರುವ ದಿಲ್ಲಿ ಸರಕಾರಕ್ಕೆ ರಾಷ್ಟ್ರೀಯ ಹಸಿರು ಮಂಡಳಿ (NGT) ಇಂದು ಸೋಮವಾರ 25 ಕೋಟಿ ರೂ. ದಂಡ ವಿಧಿಸಿದೆ.

ಈ ದಂಡವನ್ನು ದಿಲ್ಲಿ ಸರಕಾರದ ಅಧಿಕಾರಿಗಳ ಸಂಬಳದಿಂದ ಮತ್ತು ವಾಯು ಮಾಲಿನ್ಯ ಎಸಗುತ್ತಿರುವ ಜನರಿಂದ ವಸೂಲಿ ಮಾಡಿ ಪಾವತಿಸಬೇಕು; ಇದಕ್ಕೆ ವಿಫ‌ಲವಾದಲ್ಲಿ ದಿಲ್ಲಿ ಸರಕಾರ ಪ್ರತೀ ತಿಂಗಳೂ ಹತ್ತು ಕೋಟಿ ರೂ. ದಂಡವನ್ನು ಪಾವತಿಸಬೇಕಾಗುವುದು ಎಂದು ಎನ್‌ಜಿಟಿ ಹೇಳಿದೆ.

ದಿಲ್ಲಿ ಮಾತ್ರವಲ್ಲದೆ ಆಸುಪಾಸಿನ ಗುರುಗ್ರಾಮ, ನೋಯ್ಡಾ, ಫ‌ರೀದಾಬಾದ್‌ ಮತ್ತು ಗಾಜಿಯಾಬಾದ್‌ ನ ಜನರು ವಿಶ್ವ ಆರೋಗ್ಯ ಸಂಸ್ಥೆಯ ನಿಗದಿಸಿರುವ ಸುರಕ್ಷಿತ ಮಟ್ಟಕ್ಕಿಂತ ಎಷ್ಟೋ ಅಧಿಕ ಮಟ್ಟದ ಅಸುರಕ್ಷಿತ ಗಾಳಿಯನ್ನು ಸೇವಿಸುತ್ತಿದ್ದಾರೆ. ಕಳೆದ ಅನೇಕ ವಾರಗಳಿಂದ ರಾಷ್ಟ್ರ ರಾಜಧಾನಿ ವಲಯದ ಹೆಚ್ಚಿನ ಭಾಗಗಳ ಜನರು 2.5 ಪಿಎಂ ಮಟ್ಟಕ್ಕಿಂತ 300 ಪಟ್ಟು ಹೆಚ್ಚು  (ಇದು 60ರ ಸುರಕ್ಷಿತ ಮಟ್ಟಕ್ಕಿಂತ ಹಲವು ಪಟ್ಟ ಅಧಿಕ) ಅಸುರಕ್ಷಿತ ಗಾಳಿಯನ್ನು ಸೇವಿಸುತ್ತಿದ್ದಾರೆ.

ವಾಯು ಮಾಲಿನ್ಯ ನಿಯಂತ್ರಣ ಅಥವಾ ತಡೆಗೆ ಬಹಳಷ್ಟು ಚರ್ಚೆ, ವಿಶ್ಲೇಷಣೆ, ಸಲಹೆ ಸೂಚನೆಗಳು ಕೇಳಿ ಬಂದಿರುವ ಹೊರತಾಗಿಯೂ ಪ್ರಾಥಮಿಕ ಮಟ್ಟದಲ್ಲಿ ಯಾವುದೇ ಕೆಲಸ ಈ ವರೆಗೂ ನಡೆದಿಲ್ಲ. ಇದರಿಂದ ವಾಯು ಮಾಲಿನ್ಯ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೆ ಇದೆ. ರಾಜಕೀಯ ಪಕ್ಷಗಳು ಕೇವಲ ಆರೋಪ-ಪ್ರತ್ಯಾರೋಪಗಳ ಕೆಸರೆರೆಚಾಟದಲ್ಲಿ ತೊಡಗಿವೆ ಎಂದು ವರದಿಗಳು ತಿಳಿಸುತ್ತವೆ. 

ದಿಲ್ಲಿ ವಾಯ ಮಾಲಿನ್ಯ ಸಮಸ್ಯೆ ಈ ಮಟ್ಟಕ್ಕೇರಲು ನಿಷ್ಕ್ರಿಯ ಅರವಿಂದ ಕೇಜ್ರಿವಾಲ್‌ ಸರಕಾರವೇ ಕಾರಣ ಎಂದು ಬಿಜೆಪಿಯ ದಿಲ್ಲಿ ಮುಖ್ಯಸ್ಥ ಮನೋಜ್‌ ತಿವಾರಿ ಹೇಳುತ್ತಾರೆ. 

ಆದರೆ ವಾಯು ಮಾಲಿನ್ಯ ಸಮಸ್ಯೆ ಬಿಗಡಾಯಿಸಲು ದಿಲ್ಲಿ ಆಸುಪಾಸಿನ ಪ್ರದೇಶಗಳಲ್ಲಿನ ರೈತರು ಬೆಳೆ ಅವಶೇಷಗಳಿಗೆ ಬೆಂಕಿ ಕೊಡುತ್ತಿರುವುದೇ ಕಾರಣ ಎಂದು ಕೇಜ್ರಿವಾಲ್‌ ಹೇಳಿದ್ದಾರೆ. ಈಗ ಬೆಳೆ ಅವಶೇಷ ಸುಡುವ ಋತು ಮುಗಿದಿರುವ ಕಾರಣ ಜನರು ರಾಜಧಾನಿಯಲ್ಲಿನ ವಾಯು ಮಟ್ಟ ಕಳಪೆಯಾಗಿರುವುದಕ್ಕೆ ಏನು ಕಾರಣ ಎಂದು ಜನರು ದಿಲ್ಲಿ ಸಿಎಂ ಅವರನ್ನೇ ಪ್ರಶ್ನಿಸುತ್ತಿದ್ದಾರೆ. 

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.