ಮಾಲಿನ್ಯಕ್ಕೆ ಲಕ್ಷ ಮಕ್ಕಳು ಬಲಿ


Team Udayavani, Jun 6, 2019, 6:10 AM IST

pollution

ಹೊಸದಿಲ್ಲಿ: ಭಾರತದಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಪ್ರತಿ ವರ್ಷ ಒಂದು ಲಕ್ಷ ಮಕ್ಕಳು ಮಾಲಿನ್ಯಕ್ಕೆ ಬಲಿಯಾಗುತ್ತಿದ್ದಾರೆ ಎಂಬ ಆಘಾತಕಾರಿ ವಿಷಯವೊಂದನ್ನು ಅಧ್ಯಯನ ವರದಿಯೊಂದು ಹೊರಹಾಕಿದೆ. ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್’ (ಸಿಎಸ್‌ಇ) ಎಂಬ ಸಂಸ್ಥೆ ನಡೆಸಿರುವ ‘ಸ್ಟೇಟ್ ಆಫ್ ಇಂಡಿಯಾಸ್‌ ಎನ್ವಿರಾನ್‌ಮೆಂಟ್’ (ಎಸ್‌ಒಎನ್‌) ಎಂಬ ಅಧ್ಯಯನ ವರದಿಯು ವಿಶ್ವ ಪರಿಸರ ದಿನಾಚರಣೆಯ ದಿನ ಬಿಡುಗಡೆಯಾಗಿದ್ದು, ಅದರಲ್ಲಿ ಈ ವಿಷಯವನ್ನು ಉಲ್ಲೇಖೀಸಲಾಗಿದೆ.

ದೇಶದೆಲ್ಲೆಡೆ ವಾರ್ಷಿಕ ಶೇ. 12.5ರಷ್ಟು ಜನರು ಮಾಲಿನ್ಯದಿಂದಲೇ ಸಾವನ್ನಪ್ಪುತ್ತಾರೆ. ಭಾರತದಲ್ಲಿ ಐದು ವರ್ಷದೊಳಗಿನ ಪ್ರತಿ 10,000 ಮಕ್ಕಳಲ್ಲಿ ಸರಾಸರಿ 8.5ರಷ್ಟು ಮಕ್ಕಳು ಮಾಲಿನ್ಯದಿಂದ ಸಾವನ್ನಪ್ಪುತ್ತಿವೆ. ಗಂಡು ಅಥವಾ ಹೆಣ್ಣು ಮಕ್ಕಳ ಮರಣ ಸಂಖ್ಯೆಯನ್ನು ಪ್ರತ್ಯೇಕಿಸಿ ನೋಡುವುದಾದರೆ, ಹೆಚ್ಚಿನ ಸಾವು ಹೆಣ್ಣು ಮಕ್ಕಳಲ್ಲೇ ಆಗುತ್ತಿದೆ. ಐದು ವರ್ಷದೊಳಗಿನ ಪ್ರತಿ 10,000 ಮಕ್ಕಳಲ್ಲಿ ಸರಾಸರಿ 9.6ರಷ್ಟು ಮಕ್ಕಳು ಸಾವಿಗೀಡಾಗುತ್ತಿದ್ದಾರೆ’ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.

2017ರಲ್ಲೇ ದಿಲ್ಲಿ ವಾಯು ಮಾಲಿನ್ಯದ ಗಂಭೀರತೆಯ ಬಗ್ಗೆ ವರದಿ ಸಲ್ಲಿಸಿದ್ದ ಜಾಗತಿಕ ಸಂಸ್ಥೆಯೊಂದು, ಭಾರತದಲ್ಲಿ ಮಾಲಿನ್ಯದಿಂದ ವಾರ್ಷಿಕ 12 ಲಕ್ಷ ಜನರು ಸಾವಿಗೀಡಾಗುತ್ತಾರೆಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.