ದೆಹಲಿ ಮಾಲಿನ್ಯದಲ್ಲಿ ಸ್ವಲ್ಪಮಟ್ಟಿಗೆ ಸುಧಾರಣೆ
Team Udayavani, Nov 17, 2017, 7:20 AM IST
ನವದೆಹಲಿ: ದೆಹಲಿ ವಾಯುಮಾಲಿನ್ಯದಲ್ಲಿ ಅಲ್ಪ ಮಟ್ಟಿನ ಸುಧಾರಣೆ ಕಂಡಿದ್ದು, ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಹೇರಿದ್ದ ನಿಷೇಧ ಹಿಂಪಡೆಯಲಾಗಿದೆ. ವಾಯುಮಾಲಿನ್ಯವು ತುರ್ತು ಪರಿಸ್ಥಿತಿ ಸನ್ನಿವೇಶಕ್ಕಿಂತ ಕೆಳಕ್ಕೆ ಇಳಿದಿದೆ.
ಟ್ರಕ್ಗಳಿಗೆ ನಗರ ಪ್ರವೇಶ ನಿಷೇಧ ಹಾಗೂ ಪಾರ್ಕಿಂಗ್ ಶುಲ್ಕ ಹೆಚ್ಚಳ ನಿರ್ಧಾರವನ್ನೂ ಹಿಂಪಡೆಯಲಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನೇತೃತ್ವದ ಸಮಿತಿ ಆದೇಶ ಹೊರಡಿಸಿದೆ.
ಕೃಷಿ ತ್ಯಾಜ್ಯ ಖರೀದಿಗೆ ನಿರ್ಧಾರ: ಮಾಲಿನ್ಯಕ್ಕೆ ಕಾರಣವಾಗುವ ಕೃಷಿ ತ್ಯಾಜ್ಯ ಸುಡುವುದನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ತ್ಯಾಜ್ಯ ಖರೀದಿಸಿ ತನ್ನ ವಿದ್ಯುತ್ ಘಟಕದಲ್ಲಿ ಉರುವಲಾಗಿ ಬಳಸಲು ಎನ್ಟಿಪಿಸಿ ನಿರ್ಧರಿಸಿದೆ. ಈ ಸಂಬಂಧ ಶೀಘ್ರದಲ್ಲೇ ಟೆಂಡರ್ ಕರೆಯುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಹೇಳಿದ್ದಾರೆ. ಟನ್ಗೆ 5,500 ರೂ. ದರದಲ್ಲಿ ಕೃಷಿ ತ್ಯಾಜ್ಯ ಖರೀದಿಸಲಿದೆ.
ಕೋಸ್ಟರಿಕಾ ರಾಯಭಾರಿಗೆ ಬೆಂಗಳೂರಲ್ಲಿ ಚಿಕಿತ್ಸೆ: ದೆಹಲಿ ಮಾಲಿನ್ಯದಿಂದಾಗಿ ಅಸ್ವಸ್ಥಗೊಂಡ ಕೋಸ್ಟರಿಕಾ ರಾಯಭಾರಿ ಮಾರಿಯೆಲಾ ಕ್ರೂಜ್ ಅಲ್ವರೆಜ್ ಬೆಂಗಳೂರಲ್ಲಿ ಚಿಕಿತ್ಸೆ ಪಡೆದಿ ದ್ದಾರೆ. ಈ ಬಗ್ಗೆ ಅವರು ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ