ಮಾರ್ಚ್ 8 ವರೆಗೆ ಚಿದಂಬರಂ, ಪುತ್ರ ಕಾರ್ತಿ ಬಂಧನ ಇಲ್ಲ: ಕೋರ್ಟ್
Team Udayavani, Feb 18, 2019, 6:27 AM IST
ಹೊಸದಿಲ್ಲಿ : ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಏರ್ಸೆಲ್ ಮ್ಯಾಕ್ಸಿಸ್ ಹಗರಣ ಕೇಸಿಗೆ ಸಂಬಂಧಿಸಿ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಗೆ ಬಂಧನದಿಂದ ನೀಡಲಾಗಿದ್ದ ರಕ್ಷಣೆಯ ಅವಧಿಯನ್ನು ದಿಲ್ಲಿ ಕೋರ್ಟ್ ಮಾರ್ಚ್ 8ರ ವರೆಗೆ ವಿಸ್ತರಿಸಿದೆ.
ಹಗರಣಕ್ಕೆ ಸಂಬಂಧಿಸಿ ಮಾರ್ಚ್ 5, 6, 7 ಮತ್ತು 12ರಂದು ತನ್ನ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ, ಚಿದಂಬರಂ ಮತ್ತು ಕಾರ್ತಿ ಅವರನ್ನು ಕೇಳಿಕೊಂಡಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ಓ ಪಿ ಸಾಯಿನಿ ಅವರಿಗೆ ಇಡಿ ವಕೀಲರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು