![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ವಿಮಾನ ಹೈಜಾಕ್ ಬೆದರಿಕೆ: ಏರ್ಪೋರ್ಟ್ಗಳಲ್ಲಿ ಅಲರ್ಟ್
Team Udayavani, Apr 17, 2017, 10:12 AM IST
![17-PTI-2.jpg](https://www.udayavani.com/wp-content/uploads/2017/04/17/17-PTI-2.jpg)
ಹೊಸದಿಲ್ಲಿ: ವಿಮಾನ ಅಪಹರಣ ಬೆದರಿಕೆಗೆ ಸಂಬಂಧಿಸಿದ ಇ-ಮೇಲ್ವೊಂದು ಪೊಲೀಸರು ಹಾಗೂ ಸಿಐಎಸ್ಎಫ್ನ ನಿದ್ದೆಗೆಡಿಸಿದ್ದು, ರವಿವಾರ ಮುಂಬಯಿ, ಹೈದರಾಬಾದ್ ಹಾಗೂ ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ ಭದ್ರತೆ ಏರ್ಪಡಿಸಲಾಗಿತ್ತು.
“ವಿಮಾನ ಹೈಜಾಕ್ ಕುರಿತು 6 ಮಂದಿ ಮಾತನಾಡುತ್ತಿರುವುದನ್ನು ಆಲಿಸಿದೆ’ ಎಂದು ಹೇಳಿ ಮಹಿಳೆಯೊಬ್ಬರು ಪೊಲೀಸ
ರಿಗೆ ಇ-ಮೇಲ್ ರವಾನಿಸಿದ್ದು, ರವಿವಾರ ಈ 3 ಪ್ರಮುಖ ಏರ್ಪೋರ್ಟ್ಗಳು ಸೇರಿ ದೇಶಾದ್ಯಂತದ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿತ್ತು. ಗಣ ರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಏರ್ಪಡಿಸುವ ಮಾದರಿಯ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು.
ಬೆದರಿಕೆ ಬಂದಿದ್ದು ಎಲ್ಲಿಂದ?: ಶನಿವಾರ ರಾತ್ರಿ ಮುಂಬಯಿ ಪೊಲೀಸರಿಗೆ ಹೈದರಾಬಾದ್ ಮೂಲದ ಮಹಿಳೆಯೊಬ್ಬರಿಂದ ಇ-ಮೇಲ್ವೊಂದು ಬಂದಿತ್ತು. “ಇಲ್ಲಿಂದ ನೀವು 23 ಮಂದಿಯೂ ಬೇರೆ ಬೇರೆ ಕಡೆಗೆ ಹೋಗಿ, ಮೂರು ನಗರಗಳ ವಿಮಾನಗಳನ್ನು ಏರಿ, ಅವುಗಳನ್ನು ಅಪಹರಿಸಬೇಕು’ ಎಂದು 6 ಮಂದಿ ಮಾತನಾಡುತ್ತಿರುವುದು ನನ್ನ ಕಿವಿಗೆ ಬಿದ್ದಿದೆ. ಅವರು ವಿಮಾನ ಹೈಜಾಕ್ ಮಾಡು ವುದು ನಿಜವೋ ಸುಳ್ಳೋ ಗೊತ್ತಿಲ್ಲ. ಆದರೆ, ದೇಶದ ಒಬ್ಬ ಪ್ರಜೆಯಾಗಿ ನಾನು ಈ ವಿಚಾರವನ್ನು ನಿಮಗೆ ತಿಳಿಸಬಯಸುತ್ತೇನೆ ಎಂದು ಆಕೆ ಇ-ಮೇಲ್ನಲ್ಲಿ ಉಲ್ಲೇಖೀಸಿ ದ್ದರು. ಬೆದರಿಕೆಯು ಹುಸಿಯಾಗಿರುವ ಸಾಧ್ಯತೆ ಅಧಿಕವಾಗಿದ್ದರೂ ನಾವು ಎಲ್ಲ ರೀತಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಿಐಎಸ್ಎಫ್ ಡಿಜಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.