ಕಾಶ್ಮೀರಕ್ಕೆ ದೋವಲ್‌ ಭೇಟಿ; ಭದ್ರತೆ ಪರಿಶೀಲನೆ


Team Udayavani, Aug 7, 2019, 7:45 PM IST

Doval

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಶೋಪಿಯಾನ್‌ಗೆ ಭೇಟಿ ನೀಡಿದ್ದು, ಭದ್ರತೆ ಪರಿಶೀಲಿಸಿದ್ದಾರೆ. ಈ ವೇಳೆ ಅವರು ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ ಮುಖ್ಯಸ್ಥ ದಿಲ್ಬಾಗ್ ಸಿಂಗ್‌, ಕೇಂದ್ರೀಯ ಭದ್ರತಾ ಪಡೆಗಳ ಸ್ಥಳೀಯ ಮುಖ್ಯಸ್ಥರನ್ನು ಭೇಟಿಯಾಗಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಜತೆಗೆ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸ್ಥಳೀಯರೊಂದಿಗೂ ದೋವಲ್‌ ಮಾತುಕತೆ ನಡೆಸಿದ್ದು, ಅವರೊಂದಿಗೆ ಊಟವನ್ನೂ ಮಾಡಿದ್ದಾರೆ. ಈ ಕುರಿತ ವೀಡಿಯೋ ಈಗ ವೈರಲ್‌ ಆಗಿದೆ.

ಶ್ರೀನಗರದಲ್ಲಿ ಪ್ರತಿಭಟನೆ
ಇತ್ತ ಶ್ರೀನಗರದಲ್ಲಿ ಬುಧವಾರ 370 ರದ್ದತಿ ವಿರೋಧಿಸಿ ಪ್ರತಿಭಟನೆ ನಡೆದಿದ್ದು, 100ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ನ್ಯೂಸ್‌ 18 ವರದಿ ಮಾಡಿದೆ. ಸ್ಥಳದಲ್ಲಿ ಕರ್ಫ್ಯೂ ಹಾಕಲಾಗಿದ್ದು, ಪ್ರತಿಭಟನಕಾರನೊಬ್ಬನನ್ನು ಹಿಡಿಯಲು ಪೊಲೀಸರು ಯತ್ನಿಸಿದ್ದಾರೆ. ಈ ವೇಳೆ ಆತ ಝೀಲಂ ನದಿಗೆ ಹಾರಿದ್ದು ಬಳಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

madras hc

Sexual Assault: ತೀರ್ಪು ಎತ್ತಿಹಿಡಿದ ಮದ್ರಾಸ್‌ ಹೈಕೋರ್ಟ್‌

money

Rupee: 2,000 ನೋಟು: ಗಡುವು ವಿಸ್ತರಣೆ?

BANK MD

Tamil Nadu: ಕ್ಯಾಬ್‌ ಚಾಲಕನ ಖಾತೆಗೆ 9 ಸಾವಿರ ಕೋಟಿ: ಬ್ಯಾಂಕ್‌ ಎಂಡಿ ರಾಜೀನಾಮೆ

shashi taroor nirmala

Politics: ಶಶಿ ತರೂರ್‌ ವಿರುದ್ಧ ನಿರ್ಮಲಾ ಸೀತಾರಾಮನ್‌ ಸ್ಪರ್ಧೆ?

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.