ಗಡಿಭಾಗದ ಮಕ್ಕಳಿಗಾಗಿ ಶಾಲೆ ನಿರ್ಮಾಣ ಮಾಡಲು ಒಂದು ಕೋಟಿ ಧನ ಸಹಾಯ ಮಾಡಿದ ಅಕ್ಷಯ್ ಕುಮಾರ್
Team Udayavani, Jun 18, 2021, 2:28 PM IST
ನವದೆಹಲಿ : ಹೊಸ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗಿಂದಾಗ್ಗೆ ಒಂದಿಲ್ಲೊಂದು ವಿಚಾರವಾಗಿ ಸುದ್ದಿಯಲ್ಲಿ ಇದ್ದೇ ಇರ್ತಾರೆ. ಇನ್ನು ಸಾರ್ವಜನಿಕ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಕಿಲಾಡಿ, ಇದೀಗ ಜಮ್ಮು ಮತ್ತು ಕಾಶ್ಮೀರದ ಗಡಿಭಾಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೊಡುಗೆಯೊಂದನ್ನು ನೀಡಿದ್ದಾರೆ.
ಹೌದು ಜಮ್ಮು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಲೈನ್ ಆಫ್ ಕಂಟ್ರೋಲ್(LoC) ಭಾಗದಲ್ಲಿರುವ ತುಳಾಯಿ ಗ್ರಾಮದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲೆ ನಿರ್ಮಿಸಲು ಅಕ್ಷಯ್ ಕುಮಾರ್ ಬರೋಬ್ಬರಿ ₹1 ಕೋಟಿ ಹಣವನ್ನು ನೀಡಿದ್ದಾರೆ.
ಸದ್ಯ ಅಕ್ಷಯ್ ಕುಮಾರ್ ತಮ್ಮ ಮುಂಬರುವ ರಾಮ್ ಸೇತು ಸಿನಿಮಾದ ಶೂಟಿಂಗ್ ನಲ್ಲಿ ಇದ್ದಾರೆ. ನಿನ್ನೆ ಗಡಿಯಲ್ಲಿನ ಸೈನಿಕರ ಜೊತೆ ಸಮಯ ಕಳೆದಿದ್ದ ಅಕ್ಷಯ್ ಕುಮಾರ್ ಯೋಧರ ಜೊತೆ ಸಕತ್ತಾಗಿಯೇ ಸ್ಟೆಪ್ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ