ಅಲ್‌-ಖೈದಾದಿಂದ ಪ.ಬಂಗಾಳದಲ್ಲಿ ಉಗ್ರ ದಾಳಿಗೆ ಸಂಚು: ಗುಪ್ತಚರ ಸಂಸ್ಥೆಯಿಂದ ಮುನ್ನೆಚ್ಚರಿಕೆ

ಬಂಗಾಳದ ಪ್ರಮುಖ ರಾಜಕೀಯ ನಾಯಕರ ಮೇಲೆ ದಾಳಿಗೂ ಯೋಜನೆ

Team Udayavani, Nov 13, 2020, 4:26 PM IST

ಅಲ್‌-ಖೈದಾದಿಂದ ಪ.ಬಂಗಾಳದಲ್ಲಿ ಉಗ್ರ ದಾಳಿಗೆ ಸಂಚು: ಗುಪ್ತಚರ ಸಂಸ್ಥೆಯಿಂದ ಮುನ್ನೆಚ್ಚರಿಕೆ

ನವದೆಹಲಿ/ಕೋಲ್ಕತಾ: ಉಗ್ರ ಸಂಘಟನೆ ಅಲ್‌- ಖೈದಾ ಪಶ್ಚಿಮ ಬಂಗಾಳದ ವಿವಿಧ ಪ್ರದೇಶಗಳಲ್ಲಿ ಸ್ಲೀಪರ್‌ ಸೆಲ್‌ಗ‌ಳನ್ನು ಬಳಕೆ ಮಾಡಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದೆ. ಇದರ ಜತೆಗೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ತ್ವೇಷಮಯ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂಬ ಅಂಶವನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ನ.5ರಂದೇ ಇಲಾಖೆ ಈ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಕರ್ನಾಟಕದ ಶಿರಸಿಯಲ್ಲಿ ಲಷ್ಕರ್‌-ಎ-ತೊಯ್ಬಾ ಸಂಘಟನೆಗೆ ನೇಮಕ ಕೆಲಸ ಮಾಡುತ್ತಿದ್ದ ಸಯ್ಯದ್‌ ಎಂ.ಇದ್ರಿಸ್‌ ಎಂಬಾತನನ್ನು ಕೋಲ್ಕತಾದ ಎನ್‌ಐಎ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲಿಯೇ ಈ ವಿಚಾರ ಬಹಿರಂಗವಾಗಿರುವುದು ಗಮನಾರ್ಹ. ಆತ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರ ಸಂಘಟನೆ ಲಷ್ಕರ್‌ಗೆ ನೇಮಕ ಮಾಡುವ ನೆಟ್‌ವರ್ಕ್‌ನಲ್ಲಿ ಇದ್ದ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಮುಂದಿನ ಹತ್ತು ದಿನಗಳಲ್ಲಿ ಕೋವಿಡ್ ಪ್ರಕರಣ ಸಂಪೂರ್ಣ ನಿಯಂತ್ರಣಕ್ಕೆ : ಅರವಿಂದ ಕೇಜ್ರಿವಾಲ್

ಅಲ್‌-ಖೈದಾ ಉಗ್ರ ಸಂಘಟನೆ ವಿದೇಶಿ ನೆರವಿನ ಜತೆಗೆ ಸ್ಥಳೀಯರನ್ನು ಪ್ರಚೋದಿಸಿ, ಹಿಂಸಾತ್ಮಕ ಕೃತ್ಯಗಳನ್ನು ಎಸಗುವ ನಿಟ್ಟಿನಲ್ಲಿ ಕುಮ್ಮಕ್ಕು ನೀಡಲು ವೇದಿಕೆ ಸಿದ್ಧಪಡಿಸುತ್ತಿದೆ ಎಂದು ಗುಪ್ತಚರ ಇಲಾಖೆ ತನ್ನ ಮುನ್ನೆಚ್ಚರಿಕೆಯಲ್ಲಿ ಉಲ್ಲೇಖೀಸಿದೆ.

ಪಾಕಿಸ್ತಾನದ ಕರಾಚಿ ಮತ್ತು ಪೇಶಾವರದಲ್ಲಿ ಉಗ್ರ ಸಂಘಟನೆ ನೇಮಕ ಕೇಂದ್ರಗಳನ್ನು ತೆರೆದಿದೆ. ಅಲ್ಲಿಂದಲೇ ಪಶ್ಚಿಮ ಬಂಗಾಳದಲ್ಲಿ ಯುವಕರನ್ನು ಪ್ರಚೋದನೆಗೊಳಿಸಿ ತ್ವೇಷಮಯ ವಾತಾವರಣ ಸೃಷ್ಟಿಸುವಂತೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.