ಪಾಲಕರ ಜೊತೆಯಲ್ಲ, ಪತ್ನಿ-ಮಗುವಿನೊಂದಿಗೆ ಇರುತ್ತೇನೆಂದ ಅಪ್ರಾಪ್ತ ಬಾಲಕ:ಕೋರ್ಟ್ ಹೇಳಿದ್ದೇನು?


Team Udayavani, Jun 16, 2021, 11:14 AM IST

ಪಾಲಕರ ಜೊತೆಯಲ್ಲ, ಪತ್ನಿ-ಮಗುವಿನೊಂದಿಗೆ ಇರುತ್ತೇನೆಂದ ಅಪ್ರಾಪ್ತ ಬಾಲಕ:ಕೋರ್ಟ್ ಹೇಳಿದ್ದೇನು?

ಅಲಹಾಬಾದ್: ಅಪ್ರಾಪ್ತ ಬಾಲಕ ಮತ್ತು ಆತನಿಗಿಂತ ದುಪ್ಪಟ್ಟು ಪ್ರಾಯದ ಮಹಿಳೆಯ ವಿವಾಹ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ವಿಚಾರಣೆ ನಡೆಸಿರುವ ನ್ಯಾಯಾಲಯವು ಬಾಲಕ ಪತಿಯನ್ನು ಆತನ ಪತ್ನಿಯ ಸುಪರ್ದಿಗೆ ನೀಡಲು ನಿರಾಕರಿಸಿದೆ.

ಈ ಘಟನೆ ನಡೆದಿರುವುದು ಉತ್ತರ ಪ್ರದೇಶ ರಾಜ್ಯದ ಅಜಂಗಢ್ ನಲ್ಲಿ. ಇಲ್ಲಿನ 16 ವರ್ಷದ ಬಾಲಕನೋರ್ವ ತನಗಿಂತ ದುಪ್ಪಟ್ಟು ವಯಸ್ಕ ಮಹಿಳೆಯನ್ನು ಪ್ರೀತಿಸಿ ವಿವಾಹವಾಗಿದ್ದ.  ಅವರಿಗೆ ಒಂದು ಮಗವೂ ಹುಟ್ಟಿತ್ತು. ಇದೀಗ ಈ ಮದುವೆಯನ್ನು ಕಾನೂನು ಪ್ರಕಾರ ಊರ್ಜಿತ ಮಾಡಬಾರದು ಎಂದು ಕೋರಿ ಬಾಲಕನ ತಾಯಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಈ ವಿವಾಹ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಕೋರ್ಟ್ ನಲ್ಲಿ ತನ್ನ ಹೇಳಿಕೆ ನೀಡಿರುವ ಬಾಲಕ, ನಾವಿಬ್ಬರು ಪ್ರೀತಿಸಿ ಮದುವೆಯಾಗಿದ್ದು, ಇದರ ಸಂಕೇತವಾಗಿ ಮಗುವಿನ ಜನನವಾಗಿದೆ. ಇನ್ನು ನಾನು ಪತ್ನಿಯೊಂದಿಗೆ ಇರಲು ಬಯಸಿದ್ದು, ಪಾಲಕರ ಬಳಿಗೆ ಹೋಗಲಾರೆ. ನಮ್ಮ ಮದುವೆಯನ್ನು ಊರ್ಜಿತ ಮಾಡಬೇಕು ಎಂದಿದ್ದಾನೆ.

ಇದನ್ನೂ ಓದಿ:ಸಿಎಂ ಬಿಎಸ್ ವೈ ಭೇಟಿಯಾಗಿ ‘ಬೆಲ್ಲದ’ ವಿಚಾರ ತಿಳಿಸಿದ ಬೊಮ್ಮಾಯಿ: ಕಾವೇರಿಗೆ ಶಾಸಕರ ದೌಡು

ಆದರೆ ನ್ಯಾಯಾಧೀಶರು ಈ ವಾದವನ್ನು ಒಪ್ಪಲಿಲ್ಲ. ಬಾಲಕ ಪ್ರಾಪ್ತ ವಯಸ್ಕನಾಗದ ಕಾರಣ ಈ ವಿವಾಹವನ್ನು ಕಾನೂನಡಿ ಮಾನ್ಯ ಮಾಡಲು ಸಾಧ್ಯವಿಲ್ಲ. ಬಾಲಕ ಪತಿಯನ್ನು ಆತನ ಪತ್ನಿಯ ಸುಪರ್ದಿಗೆ ನೀಡಲಾಗದು ಎಂದು ಅಭಿಪ್ರಾಯಪಟ್ಟಿದೆ.

ಒಂದು ವೇಳೆ ಬಾಲಕ ಪಾಲಕರ ಜೊತೆ ಹೋಗಲು ಒಪ್ಪದಿದ್ದರೆ, ರಾಜ್ಯ ಸರ್ಕಾರದ ಆಸರೆ ಕೇಂದ್ರದಲ್ಲಿ ಇರಬಹುದು. ಬಾಲಕನಿಗೆ 18 ವರ್ಷ ತುಂಬಿದ ಬಳಿಕ ಆತ ಪತ್ನಿಯ ಜೊತೆ ಇರಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಟಾಪ್ ನ್ಯೂಸ್

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

6-vitla

ವಿಟ್ಲ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

1——dasdsa

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

mamata

ನಾವು ಮತ್ತೆ ಆಡುತ್ತೇವೆ; ಬಂಗಾಳ ಭಾರತಕ್ಕೆ ದಾರಿ ತೋರಿಸಲಿದೆ: ಮಮತಾ ಬ್ಯಾನರ್ಜಿ

ರೈಲ್ವೇ ನಿಲ್ದಾಣದ ಟಿವಿ ಸ್ಕ್ರೀನ್‌ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೊಳಗಾದ ಜನ

ರೈಲ್ವೇ ನಿಲ್ದಾಣದ ಟಿವಿ ಸ್ಕ್ರೀನ್‌ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೊಳಗಾದ ಜನ

ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕನಿಗೆ ಬೈಕ್‌ ಢಿಕ್ಕಿ: ಬಾಲಕ ಮೃತ್ಯು   

ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕನಿಗೆ ಬೈಕ್‌ ಢಿಕ್ಕಿ: ಬಾಲಕ ಮೃತ್ಯು  

ವಿಶ್ವದ ಮೂಲೆ ಮೂಲೆಗೂ ಶೀಘ್ರವೇ ಬಾಹ್ಯಾಕಾಶ ಆಧರಿತ ಅಂತರ್ಜಾಲ ಸೇವೆ

ವಿಶ್ವದ ಮೂಲೆ ಮೂಲೆಗೂ ಶೀಘ್ರವೇ ಬಾಹ್ಯಾಕಾಶ ಆಧರಿತ ಅಂತರ್ಜಾಲ ಸೇವೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1-sdsdsad

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.