ಎಲ್ಲ ದೇಶಗಳು ನಮ್ಮೊಂದಿಗಿವೆ: ಸುಷ್ಮಾ ಸ್ವರಾಜ್
Team Udayavani, Jul 21, 2017, 5:10 AM IST
ನವದೆಹಲಿ: ಸಿಕ್ಕಿಂನಲ್ಲಿ ಚೀನಾ ಸೇನೆಯು ಗುಟುರು ಹಾಕುತ್ತಿರುವ ನಡುವೆಯೇ, “ಡೋಕ್ಲಾಂ ಗಡಿ ವಿಚಾರದಲ್ಲಿ ಎಲ್ಲ
ದೇಶಗಳು ನಮ್ಮೊಂದಿಗಿವೆ’ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಗುರುವಾರ ರಾಜ್ಯಸಭೆಯಲ್ಲಿ ಮಾತನಾಡುತ್ತಾ, “ಎರಡೂ ದೇಶಗಳು ಸೇನೆ ಹಿಂತೆಗೆದು ಮಾತುಕತೆಗೆ
ತೊಡಗಿಸಿಕೊಳ್ಳಬೇಕು. ಭಾರತ ತನ್ನ ಸೇನೆಯನ್ನು ನಿಲ್ಲಿಸಿದ್ದು, ತನ್ನ ಭದ್ರತೆಯ ಕುರಿತ ಕಾಳಜಿಯಿಂದ’ ಎಂದು ಹೇಳಿದ್ದಾರೆ.
ಅಲ್ಲದೆ ಮಾತುಕತೆ ವಿಚಾರದಲ್ಲಿ ನಾವು ರಾಜತಾಂತ್ರಿಕ ವಲಯವನ್ನು ಮುಕ್ತವಾಗಿರಿಸಿದ್ದೇವೆ ಎಂದಿದ್ದಾರೆ. ಯಥಾಸ್ಥಿತಿ ಕಾಯ್ದುಕೊಳ್ಳುತ್ತಿಲ್ಲ: ಪ್ರಶ್ನೋತ್ತರ ಅವಧಿಯಲ್ಲೂ ಪ್ರತಿಕ್ರಿಯಿಸಿದ ಸಚಿವೆ ಸುಷ್ಮಾ, “2012ರಲ್ಲಿ ಭೂತಾನ್, ಚೀನಾ,
ಭಾರತದ ಒಪ್ಪಂದದಂತೆ ಮೂರೂ ದೇಶಗಳ ಗಡಿ ಸೇರುವ ಟ್ರೈಜಂಕ್ಷನ್ನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಆದರೆ ಭಾರೀ ಯಂತ್ರಗಳನ್ನು ತಂದು ರಸ್ತೆ ನಿರ್ಮಿಸುವ ಮೂಲಕ ಚೀನಾ ಒಪ್ಪಂದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ