ದೇಶದಲ್ಲಿ ಇರುವವರು ಹಿಂದೂಗಳೇ: ಮೋಹನ್ ಭಾಗವತ್
Team Udayavani, Nov 29, 2022, 7:30 PM IST
ಪ್ರಯಾಗ್ರಾಜ್/ಪಾಟ್ನಾ: ಭಾರತದಲ್ಲಿ ವಾಸಿಸುವವರು ಎಲ್ಲರೂ ಹಿಂದೂಗಳೇ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಬಿಹಾರದ ದರ್ಭಾಂಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ದೇಶದಲ್ಲಿ ಇರುವವರು ಪಾಲನೆ ಮಾಡುವವರ ಧರ್ಮ ಯಾವುದೇ ಆಗಿರಲಿ. ಅವರ ಮೂಲತಃ ಹಿಂದೂಗಳೇ ಆಗಿದ್ದಾರೆ. ದೇಶದ ಪ್ರತಿಯೊಬ್ಬರನ್ನೂ ಒಂದು ಎಂದು ಪರಿಗಣಿಸುವುದು ನಮ್ಮ ಕನಸು’ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಾತನಾಡಿದ ಅವರು, ರವೀಂದ್ರನಾಥ ಠಾಗೋರ್, ಮಹಾತ್ಮಾ ಗಾಂಧಿ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಧರ್ಮದ ಮೂಲಕವೇ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ ಎಂದರು. ಧರ್ಮ ಎಂದರೆ ಎಲ್ಲರನ್ನೂ ಜತೆಗೆ ಸೇರಿಕೊಂಡು ಮುನ್ನಡೆಯುವುದು ಮತ್ತು ಉದ್ಧರಿಸುವುದೇ ಆಗಿದೆ. ಬಲಶಾಲಿಯಾಗಿ ಇರುವವರು ದುರ್ಬಲರನ್ನು ರಕ್ಷಿಸಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಕೇರಳದ ಪೆಟ್ ಶಾಪ್ ನಲ್ಲಿ ನಾಯಿಮರಿ ಕಳ್ಳತನ; ಉಡುಪಿ ಮೂಲದ ಇಬ್ಬರು ವಿದ್ಯಾರ್ಥಿಗಳ ಬಂಧನ
ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್
ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ