ಎಲ್ಲಾ ಉಗ್ರರನ್ನು ಬೆಳೆಸುವುದು ಮದರಸಾದಲ್ಲೇ: ಮಧ್ಯಪ್ರದೇಶ ಸಚಿವೆ ಹೇಳಿಕೆ


Team Udayavani, Oct 21, 2020, 9:33 AM IST

ಎಲ್ಲಾ ಉಗ್ರರನ್ನು ಬೆಳೆಸುವುದು ಮದರಸಾದಲ್ಲೇ: ಮಧ್ಯಪ್ರದೇಶ ಸಚಿವೆ ಹೇಳಿಕೆ

ಭೋಪಾಲ್: ಎಲ್ಲಾ ಉಗ್ರರನ್ನು ಬೆಳೆಸುವುದು ಮದರಸಾಗಳೇ. ಹೀಗಾಗಿ ಮದರಸಾಗಳಿಗೆ ಸರ್ಕಾರ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸಬೇಕು ಎಂದು ಮಧ್ಯಪ್ರದೇಶ ಸರ್ಕಾರದ ಸಚಿವೆ ಉಷಾ ಠಾಕೂರ್ ಹೇಳಿಕೆ ನೀಡಿದ್ದಾರೆ.

ಎಲ್ಲಾ ಭಯೋತ್ಪಾದಕರನ್ನು ಮದರಸಾಗಳಲ್ಲಿ ಬೆಳೆಸಲಾಗುತ್ತದೆ. ಜಮ್ಮು ಕಾಶ್ಮೀರವನ್ನು ಅವರು ಭಯೋತ್ಪಾದಕ ಕಾರ್ಖಾನೆಯನ್ನಾಗಿ ಮಾಡಿದ್ದರು. ರಾಷ್ಟ್ರೀಯತೆಯನ್ನು ಅನುಸರಿಸಲು ಸಾಧ್ಯವಾಗದ ಮದರಸಾಗಳು, ಸಮಾಜದ ಸಂಪೂರ್ಣ ಪ್ರಗತಿಗಾಗಿ ಮದರಸಾಗಳನ್ನು ದೇಶದಲ್ಲಿ ಅಸ್ತಿತ್ವದಲ್ಲಿರುವ ಶಿಕ್ಷಣ ವ್ಯವಸ್ಥೆಯೊಂದಿಗೆ ವಿಲೀನಗೊಳಿಸಬೇಕು ಎಂದು ಸಚಿವೆ ಹೇಳಿಕೆ ನೀಡಿದ್ದಾರೆ.

ಇಂಧೋರ್ ನಲ್ಲಿ ಮಾತನಾಡಿದ ಸಚಿವೆ ಉಷಾ ಠಾಕೂರ್,  ನೀವು ಈ ದೇಶದ ಪ್ರಜೆಯಾಗಿದ್ದರೆ,  ಉಗ್ರರು, ಭಯೋತ್ಪಾದಕರು ಮದರಸಾಗಳಲ್ಲಿ ಕಲಿತಿರುವುದನ್ನು ಗಮನಿಸಬಹುದು. ಈ ಮದರಸಾಗಳು ವಿದ್ಯಾರ್ಥಿಗಳಿಗೆ ರಾಷ್ಟ್ರೀಯತೆಯನ್ನು ಕಲಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಭಾರತೀಯ ಸೇನೆಯಿಂದ ಲಡಾಖ್ ನಲ್ಲಿ ಬಂಧಿಸಲ್ಪಟ್ಟ ಚೀನಿ ಸೈನಿಕನ ಬಿಡುಗಡೆ

ಬೆಂಮದರಸಾಗಳನ್ನು ಮುಚ್ಚುವ ಅಸ್ಸಾಂ ಸರ್ಕಾರದ ಇತ್ತೀಚಿನ ಪ್ರಕಟಣೆಗೆ ಬೆಂಬಲವಾಗಿ ಉಷಾ ಠಾಕೂರ್ ಈ ಮಾತುಗಳನ್ನಾಡಿದ್ದಾರೆ.

ಸರ್ಕಾರವು ಸಾರ್ವಜನಿಕ ಹಣದಿಂದ ಧಾರ್ಮಿಕ ಶಿಕ್ಷಣವನ್ನು ಕಲಿಸಲು ಅವಕಾಶ ನೀಡುವುದಿಲ್ಲ. ಹೀಗಾಗಿ ಸರ್ಕಾರಿ ಮದರಸಾ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ನವೆಂಬರ್‌ನಲ್ಲಿ ಸರ್ಕಾರ ಔಪಚಾರಿಕ ಅಧಿಸೂಚನೆ ಹೊರಡಿಸುವುದಾಗಿ ಅಕ್ಟೋಬರ್ 9 ರಂದು ಅಸ್ಸಾಂ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.