Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್
Team Udayavani, Jun 4, 2023, 7:00 PM IST
ಬಾಲಸೋರ್: ಒಡಿಶಾದ ಬಾಲಸೋರ್ ಅಪಘಾತ ಸ್ಥಳದಲ್ಲಿ ಎರಡೂ ರೈಲು ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ಸರ್ಕಾರ ಭಾನುವಾರ ತಿಳಿಸಿದೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಟ್ವೀಟ್ ಮಾಡಿ, ಅಪ್-ಲೈನ್ ನ ಟ್ರ್ಯಾಕ್ ಲಿಂಕನ್ನು 16.45 ಗಂಟೆಗೆ ಮಾಡಲಾಗಿದೆ. ಓವರ್ಹೆಡ್ ವಿದ್ಯುದ್ದೀಕರಣ ಕೆಲಸ ಪ್ರಾರಂಭವಾಯಿತು” ಎಂದು ಹೇಳಿದ್ದಾರೆ.
ಹೌರಾವನ್ನು ಸಂಪರ್ಕಿಸುವ ಡೌನ್ ಲೈನನ್ನು ಮರುಸ್ಥಾಪಿಸಲಾಗಿದೆ ಎಂದು ಅವರು ಈ ಹಿಂದೆ ಟ್ವೀಟ್ ಮಾಡಿದ್ದರು.
ಕನಿಷ್ಠ ಒಂದು ಸೆಟ್ ರೈಲ್ವೇ ಹಳಿಗಳು ಈಗ ರೈಲುಗಳಿಗೆ ಸರಿಹೊಂದುತ್ತವೆ ಎಂದು ಇದು ಸೂಚಿಸುತ್ತದೆ, ಆದರೆ ಬಾಲಸೋರ್ ಅಪಘಾತದ ಸ್ಥಳದಲ್ಲಿ ಲೂಪ್ ಲೈನ್ ಗಳನ್ನು ಒಳಗೊಂಡಿರುವ ಎಲ್ಲಾ ಟ್ರ್ಯಾಕ್ ಗಳನ್ನು ಸರಿಪಡಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ, ಓವರ್ ಹೆಡ್ ಎಲೆಕ್ಟ್ರಿಕ್ ಕೇಬಲ್ ರಿಪೇರಿಯಾಗುವವರೆಗೆ, ದುರಸ್ತಿಗೊಂಡಿರುವ ಎರಡು ಲೈನ್ ನಲ್ಲಿ ಡೀಸೆಲ್ ಇಂಜಿನ್ ಗಳನ್ನು ಮಾತ್ರ ಓಡಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ