ಹಿಂದೂಯೇತರರಿಗೂ ಅವಕಾಶ
Team Udayavani, Oct 26, 2017, 6:55 AM IST
ತಿರುವನಂತಪುರ: ಕೇರಳದ ದೇಗುಲಗಳಲ್ಲಿ ಬ್ರಾಹ್ಮಣೇತರರನ್ನು ಅರ್ಚರನ್ನಾಗಿ ನೇಮಿಸುವ ಕ್ರಮ ಜಾರಿಯಾಗಿರುವಂತೆಯೇ ಗುರುವಾಯೂರಿನ ಕೃಷ್ಣ ದೇಗುಲಕ್ಕೆ ಹಿಂದೂಯೇತರರಿಗೆ ಪ್ರವೇಶ ನೀಡುವ ಬಗ್ಗೆ ಚಿಂತನೆ ನಡೆದಿದೆ. ಹಿಂದೂ ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಆಚರಿಸುವ ಈ ದೇಗುಲದಲ್ಲಿ ಇದುವರೆಗೆ ಹಿಂದೂ ಧರ್ಮದವರನ್ನು ಹೊರತಾಗಿ ಇತರ ರಿಗೆ ಪ್ರವೇಶಾವಕಾಶವಿಲ್ಲ. ಈ ಬಗ್ಗೆ ದೇಗುಲದ ಪ್ರಧಾನ ಅರ್ಚಕರೇ ಹೇಳಿಕೆ ನೀಡಿದ್ದಾರೆ. ಹಿಂದೂಯೇತರರಿಗೆ ಪ್ರವೇಶ ನೀಡುವ ಬಗ್ಗೆ ಕೇರಳ ಸರಕಾರವೇ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ಗೆ ಇದುವರೆಗೆ ಗುರುವಾಯೂರಿಗೆ ಪ್ರವೇಶಾವಕಾಶ ಸಿಕ್ಕಿಯೇ ಇಲ್ಲ. ಇನ್ನೊಂದೆಡೆ ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ದೇಗುಲಗಳಿಗೆ ನೇಮಿಸಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹಿಂದೂ ಸಂಘಟನೆ ಹಿಂದೂ ಐಕ್ಯ ವೇದಿ ಬೆಂಬಲ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ