BJP ಸೇರುವ ವದಂತಿ ನಡುವೆ ಗುಜರಾತ್ ಡಿಸಿಎಂ ಭೇಟಿಯಾದ ಅಲ್ಪೇಶ್ ಠಾಕೂರ್
Team Udayavani, May 27, 2019, 6:45 PM IST
ಗಾಂಧಿನಗರ : ಭಾರತೀಯ ಜನತಾ ಪಕ್ಷ ಸೇರಲಿದ್ದಾರೆಂಬ ವದಂತಿಗಳ ನಡುವೆಯೇ ಗುಜರಾತ್ನ ಮಾಜಿ ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಇಂದು ಸೋಮವಾರ ಉಪ ಮುಖ್ಯಮಂತ್ರಿ ನಿತಿನ್ಭಾಯಿ ಪಟೇಲ್ ಅವರನ್ನು ಭೇಟಿಯಾದರು.
ಠಾಕೂರ್ ಅವರು 2017ರ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಸೇರಿ ಪಠಾಣ್ ಜಿಲ್ಲೆಯ ರಾಧಾನ್ಪುರ ಕ್ಷೇತ್ರದಿಂದ ಗೆದ್ದಿದ್ದರು.
ಗುಜರಾತ್ ಕ್ಷತ್ರಿಯ ಠಾಕೂರ್ ಸೇನಾ ದ ಒತ್ತಡಕ್ಕೆ ಮಣಿದು ಅಲ್ಪೇಶ್ ಈ ವರ್ಷ ಎಪ್ರಿಲ್ ನಲ್ಲಿ ಲೋಕಸಭಾ ಚುನಾವಣೆಗೆ ಮುನ್ನ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಬಿಜೆಪಿ ಸೇರುವಿರಾ ಎಂಬ ಮಾಧ್ಯಮ ಪ್ರಶ್ನೆಗೆ ಅಲ್ಪೇಶ್, ‘ಬಿಜೆಪಿ ಸೇರಬಯಸುವ ಯಾರಿಗೇ ಆದರೂ ಪಕ್ಷದ ಬಾಗಿಲು ತೆರೆದುಕೊಂಡೇ ಇದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು