ದೇಶದಲ್ಲಿ 38 ಲಕ್ಷ ದಾಟಿದ ಆಲ್ಟೋ ಕಾರು ಮಾರಾಟ


Team Udayavani, Nov 27, 2019, 3:05 AM IST

deshadalli

ನವದೆಹಲಿ: ದೇಶದ ಪ್ರತಿಷ್ಠಿತ ಕಾರು ತಯಾರಿಕ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾದ ಆಲ್ಟೋ ಬ್ರ್ಯಾಂಡ್‌ ಆರಂಭ ದಿನದಿಂದ ಇಂದಿಗೆ (ನ.26) 38 ಲಕ್ಷಕ್ಕೂ ಅಧಿಕ ಭಾರತೀಯ ಕುಟುಂಬಗಳನ್ನು ಹೊಂದುವ ಮೂಲಕ ಅತಿ ಹೆಚ್ಚು ಮಾರಾಟವಾದ ಕಾರು ಎಂಬ ದಾಖಲೆ ನಿರ್ಮಿಸಿದೆ.

ಆಲ್ಟೋ ಸಾಧನೆ ಕುರಿತು ಮಾತನಾಡಿ ಸಂಸ್ಥೆಯ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್‌ ಶ್ರೀವಾಸ್ತವ, ಸತತ 15 ವರ್ಷಗಳಿಂದ ಸಾಟಿಯಿಲ್ಲದ ಕಾರ್ಯಕ್ಷಮತೆಯಿಂದ ಆಲ್ಟೋ ಭಾರತದಲ್ಲಿ ಹೆಚ್ಚು ಮಾರಾಟ ವಾದ ಕಾರು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ನಮ್ಮ ಸಂಸ್ಥೆಯಲ್ಲಿ ಪ್ರಮುಖವಾಗಿ ಗ್ರಾಹಕರ ಸಲಹೆಗಳಿಗೆ ಮಾನ್ಯತೆ ನೀಡಲಾಗುತ್ತದೆ.

ಅವರ ಬೇಡಿಕೆಗನುಣವಾಗಿ ತಂತ್ರಜ್ಞಾನ ಹಾಗೂ ಸೌಲಭ್ಯಗಳನ್ನು ಅಳವಡಿಸಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆಲ್ಟೋ ಗ್ರಾಹಕರಲ್ಲಿ ಶೇ.54 ರಷ್ಟು ಮಂದಿ ಮೊದಲ ಬಾರಿಗೆ ಕಾರು ಕೊಳ್ಳುವವರಾಗಿದ್ದು, ಅವರ ಆರ್ಥಿಕ ಸ್ಥಿತಿಗೆ ತಕ್ಕಂಕೆ ಕಾಂಪ್ಯಾಕ್ಟ್ ವಿನ್ಯಾಸ, ಸುಲಭ ಕುಶಲತೆ, ಹೆಚ್ಚಿನ ಮೈಲೇಜ್‌, ನವೀಕರಿಸಿದ ಸುರಕ್ಷತಾ ವ್ಯವಸ್ಥೆ ಮುಂತಾದ ಅಂಶಗಳಿಂದ ರೂಪಿಸಲಾಗಿದೆ.

ಖರೀದಿದಾರರಿಗೆ ಆಲ್ಟೋ ಆದ್ಯತೆಯಾಗಿರುವುದರಿಂದ 38 ಲಕ್ಷ ಆಲ್ಟೋ ಕುಟುಂಬಕ್ಕೆ ಅತ್ಯುತ್ತಮ ಉತ್ಪನ್ನಗಳನ್ನು ಒದಗಿಸಿರುವುದಕ್ಕೆ ಇದು ಸಾಕ್ಷಿಯಾಗಿದೆ. ಆಲ್ಟೋ ಬ್ರ್ಯಾಂಡಿನ ಮೇಲೆ ಗ್ರಾಹಕರು ಇಟ್ಟಿರುವ ನಂಬಿಕೆ ಮತ್ತು ಕಳೆದ ಒಂದೂವರೆ ದಶಕದಿಂದ ಸತತ ಮಾರಾಟವಾದ ಕಾರು ಎಂಬ ಕೀರ್ತಿ ತಂದುಕೊಟ್ಟಿದ್ದಕ್ಕೆ ಮೊದಲು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು.

ಭಾರತದ ಮೊದಲ ಬಿಎಸ್‌6: ಹೊಸ ಆಲ್ಟೋ ದೇಶದ ಮೊದಲ ಬಿಎಸ್‌6 ಕಂಪ್ಲೈಂಟ್‌ ಎಂಟ್ರಿ ಸೆಗ್ಮೆಂಟ್‌ ಕಾರು ಹಾಗೂ ಪ್ರತಿ ಲೀಟರ್‌ ಪೆಟ್ರೋಲ್‌ಗೆ 22.05 ಕಿ.ಮೀ. ಮೈಲೇಜ್‌ ನೀಡುವ ಇಂಧನ ದಕ್ಷತೆಯನ್ನೂ ಹೊಂದಿದೆ. ಕ್ರಿಯಾತ್ಮಕ ಏರೋ ಎಡ್ಜ್ ವಿನ್ಯಾಸ ಹಾಗೂ ಸುರಕ್ಷತಾ ವೈಶಿಷ್ಟಗಳೊಂದಿಗೆ ಗ್ರಾಹಕರಿಗೆ ಗೌರವ ತಂದುಕೊಡುವ ಅನುಭವ ನೀಡಲಿದೆ.

ಡ್ರೈವರ್‌ ಏರ್‌ಬ್ಯಾಗ್‌ನೊಂದಿಗೆ ಪ್ಯಾಸೆಂಜರ್‌ ಏರ್‌ಬ್ಯಾಗ್‌ ಅನ್ನು ಹೊಂದಿರುವ ಈ ಕಾರಿನಲ್ಲಿ ಎಬಿಎಸ್‌, ಇಬಿಡಿ, ರಿವರ್ಸ್‌ ಪಾರ್ಕಿಂಗ್‌ ಸೆನ್ಸಾರ್‌, ಸೀ³ಡ್‌ ಅಲರ್ಟ್‌ ಸಿಸ್ಟಂ, ಸೀಟ್‌ ಬೆಲ್ಟ್ ರಿಮೈಂಡರ್‌, ಸುಧಾರಿತ ಬಾಹ್ಯ ವಿನ್ಯಾಸ, ಸುಂದರ ಒಳಾಂಗಣ ಹಾಗೂ ಉತ್ತಮ ಪವರ್‌ಟ್ರೇನ್‌ ಒಳಗೊಂಡಿದೆ. ಸಿಎನ್‌ಜಿ ಇಂಧನ ರೂಪಾಂತರಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.