ರೇಪ್ ಕೇಸ್; ಡೇರಾ ಬಾಬಾ ದೋಷಿ, ಆ.28ಕ್ಕೆ ಶಿಕ್ಷೆ ಪ್ರಕಟ: CBI
Team Udayavani, Aug 25, 2017, 3:04 PM IST
ಸಿರ್ಸಾ: ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, 7 ವರ್ಷ ಜೈಲುಶಿಕ್ಷೆ ವಿಧಿಸಿದೆ.
ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ನನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ 2.25ಕ್ಕೆ ಹಿಂಬಾಗಿಲ ಮೂಲಕ ವಿಶೇಷ ಸಿಬಿಐ ಕೋರ್ಟ್ ಅನ್ನು ಪ್ರವೇಶಿಸಿದ್ದ. 235ರಿಂದ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾದ ಜೈದೀಪ್ ಸಿಂಗ್ ಅವರು ತೀರ್ಪನ್ನು ಓದಲು ಆರಂಭಿಸಿದ್ದರು. 3.05 ನಿಮಿಷಕ್ಕೆ ಡೇರಾ ಬಾಬಾ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
ಹರ್ಯಾಣ, ಪಂಜಾಬ್ ರಾಜ್ಯಾದ್ಯಂತ ಕೋಟ್ಯಂತರ ಅನುಯಾಯಿಗಳನ್ನು ಹೊಂದಿರುವ ರಾಮ್ ರಹೀಂ ವಿರುದ್ಧ ತೀರ್ಪು ಪ್ರಕಟವಾದಲ್ಲಿ ಭಾರೀ ಹಿಂಸಾಚಾರ ಆಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡೂ ರಾಜ್ಯಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿ ಸ ಲಾ ಗಿದೆ. ಸೂಕ್ಷ್ಮಪ್ರದೇ ಶಗಳಲ್ಲಿ ಒಟ್ಟಾರೆ 118 ಸಾವಿರ ಅರೆ ಸೇನಾ ಪಡೆ ಯೋಧರನ್ನು ಹಾಗೂ 55 ಸಾವಿರ ಪೊಲೀಸ್ ಪಡೆಯನ್ನು ನಿಯೋ ಜಿ ಸ ಲಾ ಗಿ ತ್ತು.
ಇಬ್ಬರು ಸಾಧ್ವಿ ಯರ ಮೇಲಿನ ಅತ್ಯಾ ಚಾರ ಆರೋ ಪ ದಡಿ ಸಿಬಿಐ ವಿಶೇಷ ನ್ಯಾಯಾಲಯ ಹಲವು ವರ್ಷಗಳ ಕಾಲ ರಾಮ್ ರಹೀಂ ವಿರು ದ್ಧ ವಿಚಾ ರ ಣೆ ನಡೆ ಸಿದೆ. ಶುಕ್ರ ವಾರ ತೀರ್ಪು ನಿಗ ದಿ ಯಾ ಗಿ ರು ವು ದ ರಿಂದ ಲಕ್ಷಾಂತರ ಸಂಖ್ಯೆ ಯಲ್ಲಿ ಪಂಚ ಕು ಲಾ ದ ಲ್ಲಿ ರು ವ ಡೇರಾ ಸಚ್ಚಾ ಸೌದಾ ಆಶ್ರ ಮಕ್ಕೆ ಅನು ಯಾ ಯಿ ಗಳು
ಜಮಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ